Tags :Applications

Dakshina Kannada

ಮೊರಾರ್ಜಿ ದೇಸಾಯಿ ವಸತಿಶಾಲೆ: 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಆಯ್ಕೆಯಾದ ವಿದ್ಯಾರ್ಥಿಗಳಿಗೆ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು, ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ, ಊಟ, ವಸತಿ,  ಸಮವಸ್ತ್ರ,  ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡಲಾಗುತ್ತದೆ.Read More

Udupi

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ: ಅರ್ಜಿ ಆಹ್ವಾನ

ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ ಪಾಸ್ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ವಾಣಿಜ್ಯ ಬ್ಯಾಂಕ್‌ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ, ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.Read More

Applications/Notifications

ಅರೆಕಾಲಿಕ ಕೋರ್ಸ್: ಅರ್ಜಿ ಆಹ್ವಾನ

ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್‍ನಲ್ಲಿ ಅರೆಕಾಲಿಕ ಪ್ರಥಮ ಸೆಮಿಸ್ಟರ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್‍ಗಳಿಗೆ 2024-25ನೇ ಸಾಲಿನ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More

ಕನ್ನಡ

ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಸಂಸ್ಥೆಯಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More

Applications/Notifications

ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಮೇ 05, 2024: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗಳಾದ ಮಲ್ಟಿ ಸ್ಕಿಲ್ ಟೆಕ್ನೀಶಿಯನ್, ಸೆಲ್ಫ್ ಎಂಪ್ಲಾಯಿಡ್ ಟೈಲರಿಂಗ್, ಅಸಿಸ್ಟೆಂಟ್ ಬ್ಯೂಟಿ ಥೆರಫಿಸ್ಟ್ ಹಾಗೂ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ ತರಬೇತಿ ಪಡೆಯಲು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ […]Read More

ಕನ್ನಡ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ಧೆಗೆ ಅರ್ಜಿ ಆಹ್ವಾನ

ಮಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ 2023-24ನೇ ಸಾಲಿನ ಶಿಶು ಅಭಿವೃದ್ಧಿ ಯೋಜನೆಯಡಿ ಮಂಗಳೂರು, ಮುಲ್ಕಿ, ಉಳ್ಳಾಲ ಹಾಗೂ ಮೂಡಬಿದ್ರೆ ತಾಲೂಕಿನಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.Read More

ಕನ್ನಡ

ನೀರಾವರಿ ಪಂಪುಸೆಟ್ಟುಗಳ ವಿದ್ಯುದ್ದೀಕರಣ: ಅರ್ಜಿ ಆಹ್ವಾನ

ಜಿಲ್ಲಾ ವ್ಯಾಪ್ತಿಯಲ್ಲಿ 2024-25 ನೇ ಸಾಲಿಗೆ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ನೀರಾವರಿ ಪಂಪುಸೆಟ್ಟುಗಳ ವಿದ್ಯುದ್ದೀಕರಣಕ್ಕೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More

error: Content is protected !!