Tags : ayushman

Dakshina Kannada

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಕೋವಿಡ್ ಗೆ ಉಚಿತ ಚಿಕಿತ್ಸೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ 80 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಕಾಯಿಲೆಯಿಂದ ಬಳಲುತ್ತಿರುವ, ಐ.ಸಿ.ಯು/ ವೆಂಟಿಲೇಟರ್ ನಲ್ಲಿ ಚಿಕಿತೆ ಪಡೆಯುತ್ತಿರುವ ರೋಗಿಗಳಿಗೆ ಉಚಿತ ಚಿಕಿತ್ಸೆ ಲಭ್ಯವಿದೆ. Read More

ಕನ್ನಡ

ಮಂಗಳೂರು: ಪತ್ರಕರ್ತರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಶ್ರಯದಲ್ಲ್ಲಿ ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಆರೋಗ್ಯ ಕಾರ್ಡ್ ವಿತರಣೆ ನಡೆಯಿತು. Read More

ಕನ್ನಡ

ಆಯುಷ್ಮಾನ್ ಕಾರ್ಡ್: ಹೆಚ್ಚಿನ ಚಿಕಿತ್ಸೆಗೆ ಅವಕಾಶ

ಮಂಗಳೂರು ಅ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಮತ್ತು ಕೋವಿಡೇತರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಸರ್ಕಾರ ನಿಗದಿಪಡಿಸಿರುವ ಸಮಯಾವಕಾಶದೊಳಗೆ ಗುಣಮುಖರಾಗದೇ ಇದ್ದಲ್ಲಿ ಹಾಗೂ ರೋಗ ಉಲ್ಬಣವಾದಲ್ಲಿ ನೀಡಿರುವ ಸಮಯಾವಕಾಶವನ್ನು ಎನ್‍ಹ್ಯಾನ್ಸ್‍ಮೆಂಟ್ (Enchancement) ಮಾಡಲು ಖಾಸಗಿ ಆಸ್ಪತ್ರೆಗಳು ಅನುಮತಿ ತೆಗೆದುಕೊಳ್ಳಲು ಅವಕಾಶ ಇರುತ್ತದೆ. ರೋಗಿಗಳಿಂದ ಯಾವುದೇ ಚಿಕಿತ್ಸಾ ವೆಚ್ಚವನ್ನು ಭರಿಸದೇ ಉಚಿತವಾಗಿ ಯೋಜನೆಯಡಿಯಲ್ಲಿ ವೆಚ್ಚ ಭರಿಸಲು ಈ ಮೂಲಕ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ […]Read More

error: Content is protected !!