Tags :Basavaraj Bommai

ಕನ್ನಡ

ಪ್ರಮಾಣೀಕೃತ ವಿಪತ್ತು ನಿರ್ವಹಣೆಯ ವ್ಯವಸ್ಥೆ ಅತ್ಯಗತ್ಯ : ಮುಖ್ಯಮಂತ್ರಿ ಬೊಮ್ಮಾಯಿ

ಅವರು ಇಂದು ಕೇಂದ್ರ ಗೃಹ ಮಂತ್ರಾಲಯ ಹಾಗೂ ಕೆ.ಎಸ್.ಡಿ.ಎಂ.ಎ ವತಿಯಿಂದ ಆಯೋಜಿಸಲಾಗಿದ್ದ ಆಪ್ದಾ ಮಿತ್ರ ಯೋಜನೆಯ ಉನ್ನತೀಕರಣಕ್ಕಾಗಿ ಮೊಬೈಲ್ ಆಪ್ ಹಾಗೂ ಎಂ.ಐ.ಎಸ್ ತರಬೇತಿಗಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.Read More

Uttara Kannada

ಮೂಲಸೌಕರ್ಯ ದುರಸ್ತಿಗೆ ಕೂಡಲೇ 500 ಕೋಟಿ ರೂ ಅನುದಾನ ಬಿಡುಗಡೆ: ಬೊಮ್ಮಾಯಿ

ಆಗಸ್ಟ್ ತಿಂಗಳಿನಲ್ಲಿ ಪುನಃ ಪರಿಶೀಲನೆ ಮಾಡಿ ಅಗತ್ಯಕ್ಕೆ ಅನುಸಾರವಾಗಿ ಹಣ ಬಿಡುಗಡೆ ಮಾಡಲಾಗುವುದು . ಪ್ರವಾಹವನ್ನು ಸಮರೋಪಾದಿಯಲ್ಲಿ ಎದುರಿಸಲು ಅಧಿಕಾರಿಗಳು, ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್, ಜಿಲ್ಲಾಡಳಿತ ಹಾಗೂ ಶಾಸಕರು ಸನ್ನದ್ದ ರಾಗಿದ್ದೇವೆ. ಜನರ ಸಂಕಷ್ಟ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ಕಳೆದ ವರ್ಷ 14 ಲಕ್ಷ ಹೆಕ್ಟೇರ್ ಗೆ 1600 ಕೋಟಿ ರೂ.ಗಳನ್ನು ರೈತರ ಬೆಳೆಗಳಿಗೆ ಪರಿಹಾರವನ್ನು ಒಂದು ತಿಂಗಳಲ್ಲಿ ಬಿಡುಗಡೆ ಮಾಡಿತ್ತು. ಅದೇ ರೀತಿ ಈ ವರ್ಷವೂ ಕೂಡಲೇ ಹಣ ಬಿಡುಗಡೆ ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.Read More

error: Content is protected !!