Tags : Basavaraj Bommai

Dakshina Kannada

ಏ.27 ರಂದು ಮುಖ್ಯಮಂತ್ರಿ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲೆಗೆ

ಏ.27ರ ಬುಧವಾರ ಬೆಳಿಗ್ಗೆ 10.20ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.30ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಧ್ಯಾಹ್ನ 12 ಗಂಟೆಗೆ ಮೂಡಬಿದಿರೆಗೆ ಆಗಮಿಸಿ, ಅಲ್ಲಿನ ಎಕ್ಸಲೆಂಟ್ ಪಿ.ಯೂ ಕಾಲೇಜಿನ ನೂತನ ಅನ್ನದಾಸೋಹ ಕಟ್ಟಡವನ್ನು ಉದ್ಘಾಟಿಸುವರು. ಮಧ್ಯಾಹ್ನ 12.30ಕ್ಕೆ ಜೈನ ಬಸದಿಗೆ ಬೇಟಿ ನೀಡುವರು.Read More

error: Content is protected !!