Tags : BBMP

State

ಬಿಬಿಎಂಪಿ ಮುಖ್ಯ ಆಯುಕ್ತರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಬೆಂಗಳೂರು, ಮೇ 08, 2022: ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಇಂದು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. ಇಂಟಿಗ್ರೇಟೆಡ್ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಪರಿಶೀಲನೆ: ಯಲಹಂಕ ಪೊಲೀಸ್ ಸ್ಟೇಷನ್ ಜಂಕ್ಷನ್ ನಿಂದ ಯಲಹಂಕ‌ ನ್ಯೂ ಟೌನ್ ಜಲಮಂಡಳಿಯ ಜಂಕ್ಷನ್ ವರಗೆ 175 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 1.8 ಕಿ.ಮೀ ಉದ್ದದ ಇಂಟಿಗ್ರೇಟೆಡ್ ಎಲಿವೇಟೆಡ್ ಕಾರಿಡಾರ್ ಪ್ರಗತಿ ಕಾಮಗಾರಿಯನ್ನು ಮಾನ್ಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು […]Read More

State

ಬಿಬಿಎಂಪಿ ವ್ಯಾಪ್ತಿಯಲ್ಲಿ ಫಾಗಿಂಗ್: ಶೀಘ್ರ ಟೆಂಡರ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಧೂಮೀಕರಣ (ಫಾಗಿಂಗ್) ಕೈಗೊಳ್ಳಲು ಎಲ್ಲಾ ವಲಯಗಳಲ್ಲಿ ಶೀಘ್ರವೇ ಟೆಂಡರ್ ಕರೆದು ಕ್ರಮವಹಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರಿಸಿದ್ದಾರೆ.Read More

Canara Plus

ಜಗಜೀವನರಾಮ ನಗರ ವಿದ್ಯುತ್ ಚಿತಾಗಾರ ಲೋಕಾರ್ಪಣೆ

ಬಿಬಿಎಂಪಿ ವ್ಯಾಪ್ತಿಯಲ್ಲಿ 11 ಚಿತಾಗಾರಗಳಿದ್ದು, ಇಂದು ಲೋರ್ಕಾಪಣೆಗೊಳಿಸಿರುವುದು ಸೇರಿ 12 ಚಿತಾಗಾರಗಳಾಗಲಿವೆ. ನಗರದಲ್ಲಿ ಪ್ರತಿನಿತ್ಯ ಕೋವಿಡ್ ಹಾಗೂ ನಾನ್-ಕೋವಿಡ್ ಸೇರಿ 165 ಮೃತ ದೇಹಳ ಶವ ಸಂಸ್ಕಾರ ಮಾಡಬಹುದು. 12 ಚಿತಾಗಾರಗಳಲ್ಲಿ ಪಣತ್ತೂರು, ಕೂಡ್ಲು, ಕೆಂಗೇರಿ, ಮೇಡಿ ಅಗ್ರಹಾರ(ಯಲಹಂಕ)ದಲ್ಲಿರುವ 4 ಚಿತಾಗಾರಗಳಲ್ಲಿ ಕೋವಿಡ್ ಹಾಗೂ ಇನ್ನುಳಿದ 8 ಚಿತಾಗಾರಗಳಲ್ಲಿ ನಾನ್-ಕೋವಿಡ್ ಶವ ಸಂಸ್ಕಾರ ಮಾಡಲಾಗುತ್ತಿದೆ ಬೆಂಗಳೂರು, ಅ 03: ಬಿಬಿಎಂಪಿ ಪಶ್ಚಿಮ ವಲಯ ಜಗಜೀವನರಾಮ ನಗರ ವಾರ್ಡ್-136ರಲ್ಲಿ ನೂತನವಾಗಿ ನವೀಕೃತಗೊಳಿಸಿರುವ ವಿದ್ಯುತ್ ಚಿತಾಗಾರವನ್ನು ಶಾಸಕ ಬಿ.ಝಡ್.ಜಮೀರ್ ಅಹಮದ್ […]Read More

error: Content is protected !!