Tags : Belthangady

ಕನ್ನಡ

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ ಅಧ್ಯಕ್ಷರಾಗಿ ಹರಿದಾಸ್

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ ಅಧ್ಯಕ್ಷರಾಗಿ ಹರಿದಾಸ್ ಎಸ್ ಎಂ ಬೆಳ್ತಂಗಡಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಯಶವಂತ ಮರೋಳಿ ಮಂಗಳೂರು ಅವಿರೋಧವಾಗಿ ಆಯ್ಕೆಯಾದರು.Read More

Dakshina Kannada

ದೇವರಾಜು ಅರಸು ಅಭಿವೃದ್ಧಿ ನಿಗಮ ಮೂಲ್ಕಿ: ಪ್ರಥಮ ದರ್ಜೆ ಸಹಾಯಕರಾಗಿ ಜಯಶ್ರೀ ಪಿಲಿಕಲ

ದೇವರಾಜು ಅರಸು ಅಭಿವೃದ್ಧಿ ನಿಗಮ ಮೂಲ್ಕಿ ತಾಲೂಕು ಇಲ್ಲಿನ ಪ್ರಥಮ ದರ್ಜೆ ಸಹಾಯಕರಾಗಿ ಮಲೆಕುಡಿಯ ಸಮುದಾಯದ ಜಯಶ್ರೀ ಪಿಲಿಕಲ ನಿಯುಕ್ತಿಗೊಂಡಿದ್ದಾರೆ.Read More

ಕನ್ನಡ

ಇಂದಬೆಟ್ಟು:ಬಡವರಿಗೆ ನೀಡಿದ ಜಮೀನಿನ ವಿರುದ್ಧ ನ್ಯಾಯಾಲಯದಲ್ಲಿ ಹೂಡಿರುವ ಮೇಲ್ಮನವಿ ಹಿಂಪಡೆಯಲು ಸಚಿವರ ಸೂಚನೆ

ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಕಡಿರುದ್ಯಾವರದಲ್ಲಿ ಕಂದಾಯ ಇಲಾಖೆಯವರು ಅರ್ಹ ಫಲಾನುಭವಿಗಳಿಗೆ ಜಮೀನು ನೀಡಿದ್ದರೂ, ಅರಣ್ಯ ಇಲಾಖೆ ಆ ಜಾಗದ ಬಗ್ಗೆ ಕರ್ನಾಟಕ ಉಚ್ಚ ನ್ಯಾಯಾಲಯ ಹೂಡಿರುವ ಮೇಲ್ಮನವಿಯನ್ನು ಹಿಂಪಡೆಯುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.Read More

error: Content is protected !!