Tags :Belthangady

ಕನ್ನಡ

ನಾಪತ್ತೆಯೆಯಾಗಿ ನಾಲ್ಕು ದಿನಗಳ ಬಳಿಕ ತೊಂಬತ್ತೆರಡು ವರ್ಷದ ವೃದ್ಧನ ರಕ್ಷಣೆ

ಶ್ವೇತಾ ಎಸ್ ಬೆಳ್ತಂಗಡಿ, ಅ 04: ಮನೆಯಿಂದ ನಾಪತ್ತೆಯಾಗಿದ್ದ 92 ವರ್ಷದ ವ್ಯಕ್ತಿಯನ್ನು ಭಾನುವಾರ ಬೆಳಿಗ್ಗೆ ಕಾಡಿನೊಳಗೆ ಪತ್ತೆ ಮಾಡಲಾಗಿದೆ. ಮಿತ್ತಬಾಗಿಲು ಗ್ರಾಮದ ಶಾಂತಿ ಗುಡ್ಡೆಯ ಅಣ್ಣು ಪೂಜಾರಿ (92) ನಾಲ್ಕು ದಿನಗಳ ಹಿಂದೆ ತಮ್ಮ ಮನೆಯಿಂದ ಹೋದವರು ಹಿಂದಿರುಗಲಿಲ್ಲ. ಆತಂಕಗೊಂಡ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಮನೆಯ ಬಳಿ ಆತನನ್ನು ಹುಡುಕಲು ಪ್ರಾರಂಭಿಸಿದರೂ ಅವರ ಪ್ರಯತ್ನದಲ್ಲಿ ವಿಫಲರಾದರು. ಕೆಲವರು ಸುಳಿವು ಪಡೆಯಲು ಹತ್ತಿರದ ಜ್ಯೋತಿಷಿಗಳ ಬಳಿಗೆ ಹೋದರು. ಗ್ರಾಮಸ್ಥರು ವಿವಿಧ ತಂಡಗಳನ್ನು ರಚಿಸಿ ಕೊಲ್ಲಿ ಬಳಿಯ […]Read More

error: Content is protected !!