Tags :bus

ಕನ್ನಡ

ಸರಿಯಾಗಿ ಟ್ರಿಪ್‍ಗಳನ್ನು ಮಾಡದಿರುವ ಬಸ್ ವಿರುದ್ಧ ಕಠಿಣ ಕ್ರಮ

ಮಜಲು ವಾಹನಗಳು ಸರಿಯಾಗಿ ಟ್ರಿಪ್‍ಗಳನ್ನು ಮಾಡದಿರುವ ಬಗ್ಗೆ ಹಾಗೂ ಕೊನೆಯ ಟ್ರಿಪ್‍ಗಳನ್ನು ರದ್ದುಗೊಳಿಸಿ ಅನಾನುಕೂಲವಾಗುವ ಬಗ್ಗೆ ಫೆಬ್ರವರಿ 16 ರಂದು ಮಹಾನಗರ ಪಾಲಿಕೆ ಮತ್ತು ಫೆಬ್ರವರಿ 17 ರಂದು ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ನಡೆದ ಸಭೆಯಲ್ಲಿ ಸಾರ್ವಜನಿಕರಿಂದ ದೂರುಗಳು ಬಂದಿರುತ್ತದೆ.Read More

ಕನ್ನಡ

ಉಡುಪಿ: ಬಸ್ ಪ್ರಯಾಣ ದರ ಪರಿಷ್ಕರಣೆ

ಉಡುಪಿ, ನ 06 : ಉಡುಪಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ನವಂಬರ್ 13 ರಿಂದ ಅನ್ವಯವಾಗುವಂತೆ ಬಸ್ ಪ್ರಯಾಣ ದರವನ್ನು ಪರಿಷ್ಕರಿಸಿದೆ. ಉಡುಪಿ ಜಿಲ್ಲೆಯಾದ್ಯಂತ ಕೆ ಎಸ್ ಆರ್ ಟಿ ಸಿ ಮತ್ತು ಎಲ್ಲಾ ಖಾಸಗಿ ಬಸ್ಸುಗಳಲ್ಲಿ ಇಲೆಕ್ಟ್ರಾನಿಕ್ ಟಿಕೆಟ್ ಮಷೀನ್ ನಿಂದಲೇ ಕಡ್ಡಾಯವಾಗಿ ಟಿಕೇಟನ್ನು ಪ್ರಯಾಣಿಕರಿಗೆ ವಿತರಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.ತಪ್ಪಿದ್ದಲ್ಲಿ ಬಸ್ಸಿನ ನಿರ್ವಾಹಕ ಹಾಗೂ ಮಾಲಕರ ಮೇಲೆ ಕಾನೂನಿನಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.Read More

News

KSRTC to resume service to Maharashtra

Mangaluru, Sep 18: Following relaxation in lockdown, the Karnataka State Road Transport Corporation has decided to resume the service to Maharashtra from September 22. Buses will be operated from Bengaluru, Davangere, Mangaluru, and various other places of Read More

error: Content is protected !!