Tags :Cattle

Dakshina Kannada

ಕೋಳಿ ಮತ್ತು ಪಶು ಆಹಾರ ಉತ್ಪಾದನೆ: ಪರವಾನಿಗೆ ಕಡ್ಡಾಯ

ರಾಜ್ಯ ಕುಕ್ಕುಟ ಮತ್ತು ಜಾನುವಾರು ಆಹಾರ (ತಯಾರಿಕೆ ಮತ್ತು ಮಾರಾಟ ನಿಯಂತ್ರಣ) ಆಜ್ಞೆ 1987ರ ಅನ್ವಯ ಕೋಳಿ ಮತ್ತು ಪಶು ಆಹಾರಗಳ ಉತ್ಪಾದಕರು ಮತ್ತು ಮಾರಾಟಗಾರರು ಪರವಾನಿಗೆ ಹೊಂದುವುದು ಕಡ್ಡಾಯ.Read More

Udupi

ಜಾನುವಾರುಗಳ ವಾರಸುದಾರರಿಗೆ ಸೂಚನೆ

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ಜೂನ್ 27 ರಂದು ಕುಂದಾಪುರ ತಾಲೂಕು ಗುಲ್ವಾಡಿ ಗ್ರಾಮದ ಗುಲ್ವಾಡಿ ಕಾಂಡ್ಲಗದ್ದೆ ಎಂಬಲ್ಲಿ ದಾಳಿ ನಡೆಸಿ ಹಿಂಸಾತ್ಮಕವಾಗಿ ಕಟ್ಟಿಹಾಕಿದ್ದ 23 ಜಾನುವಾರುಗಳನ್ನು ಮಹಜರಿನ ಮೂಲಕ ಸ್ವಾಧೀನಕ್ಕೆ ಪಡೆದುಕೊಂಡು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕುಂದಾಪುರ ತಾಲೂಕು ಅಸೋಡು ಗ್ರಾಮದ ಕಾಮಧೇನು ಗೋಸಂರಕ್ಷಣಾ ಕೇಂದ್ರಕ್ಕೆ ರವಾನಿಸಿರುತ್ತಾರೆ.Read More

ಕನ್ನಡ

ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆ: ಅರ್ಜಿ ಆಹ್ವಾನ

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪಶು ಪಾಲನಾ ಇಲಾಖಾ ವತಿಯಿಂದ, ಮೈಸೂರಿನ ಪಿಂಜರಾಪೋಲ್ ಹಾಗೂ ಇತರ ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆಯಡಿ ನೋಂದಾಯಿತ ಟ್ರಸ್ಟ್ನ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಯವರಿಂದ ಅರ್ಜಿ ಆಹ್ವಾನಿಸಲಾಗಿದೆ.Read More

error: Content is protected !!