Tags :Court

ಕನ್ನಡ

ಸುಪ್ರೀಂ ಕೋಟ್೯ ನ್ಯಾಯಮೂರ್ತಿಗಳಿಂದ ಮೂಡಬಿದ್ರೆಯಲ್ಲಿ ಕಾನೂನು ಸೇವಾ ಶಿಬಿರ ಉದ್ಘಾಟನೆ

ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಹೈಕೋರ್ಟ್‍ನ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾ. ಬಿ. ವೀರಪ್ಪ, ರಾಜ್ಯ ಹೈಕೋರ್ಟ್‍ನ ನ್ಯಾಯಮೂರ್ತಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ನ್ಯಾ. ಕೆ. ಸೋಮಶೇಖರ್ ಅವರು ಅಧ್ಯಕ್ಷತೆ ವಹಿಸಿದ್ದರು.Read More

Dakshina Kannada

ಡಿ.28 ರಂದು ಪುತ್ತೂರು ವಕೀಲರ ಸಂಘದ ಕಟ್ಟಡ ಉದ್ಘಾಟನೆ

ಸರ್ವೋಚ್ಚ ನ್ಯಾಯಾಲಯದ ಮಾನ್ಯ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಅವರು ನೂತನವಾಗಿ ನಿರ್ಮಿಸಿರುವ ವಕೀಲರ ಸಂಘದ ಕಟ್ಟಡದ  ಉದ್ಘಾಟನೆಯನ್ನು ನೆರವೇರಿಸುವರು.Read More

ಕನ್ನಡ

ಉತ್ತರ ಕನ್ನಡ: ಅದ್ಬುತ ಯಶಸ್ಸು ಕಂಡ ಇ- ಮೇಗಾ ಲೋಕ್ ಅದಾಲತ್

ಕಾರವಾರ ಸೆ. 19 : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಆದೇಶದನ್ವಯ ಉತ್ತರ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ‘ಬನ್ನಿ ರಾಜಿ ಸಂಧಾನ ಮಾಡೋಣಾ’ ಎನ್ನುವ ಘೋಷವಾಖ್ಯದೊಂದಿಗೆ ಶನಿವಾರ ಜಿಲ್ಲೆಯ 22 ಬೆಂಚ್‍ಗಳಲ್ಲಿ ಆನ್‍ಲೈನ್ ಇ-ಲೋಕ್ ಅದಾಲತ್ ಹಮ್ಮಿಕೊಂಡು 1,482 ಪ್ರಕರಣಗಳನ್ನು ರಾಜಿಸಂಧಾನ ಮಾಡುವ ಮೂಲಕ ಅದ್ಬುತ್ ಯಶಸ್ಸು ಸಾಧಿಸಿತು. ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯಾಗಬಹುದಾದಂತಹ ಅಪರಾಧಿಕ, ಚೆಕ್ ಬೌನ್ಸ್, ಮೋಟಾರ್ ವಾಹನ ಅಪಘಾತ ಪರಿಹಾರ, ವೈವಾಹಿಕ/ಕೌಟುಂಬಿಕ, ಸಿವಿಲ್ ಪ್ರಕರಣಗಳು ಸೇರಿದಂತೆ ಇತರೆ […]Read More

ಕನ್ನಡ

ಮೆಗಾ ಇ ಲೋಕ ಅದಾಲತ್ ನ ಪ್ರಯೋಜನ ಪಡೆಯಲು ಜಿಲ್ಲಾ ನ್ಯಾಯಾಧೀಶರ ಕರೆ

ಉಡುಪಿ ಸೆ 02: ಕಕ್ಷಕಿದಾರರು ನ್ಯಾಯಾಲಯಕ್ಕೆ ಆಗಮಿಸಿದೇ ತಾವು ಇರುವಲ್ಲಿಂದಲೇ, ಸೆಪ್ಟಂಬರ್ 19ರಂದು ನಡೆಯುವ ಮೆಗಾ ಇ ಲೋಕ್ ಅದಾಲತ್ ಮೂಲಕ ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಪರಿಹರಿಸಿಕೊಳ್ಳುವಂತೆ ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಮಣ್ಯ ಜೆ.ಎನ್ ತಿಳಿಸಿದ್ದಾರೆ. ಅವರು ಮಂಗಳವಾರ ಉಡುಪಿ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಬಿಕ್ಕಟ್ಟಿನ ಸಮಯದಲ್ಲಿ ಸಾರ್ವಜನಿಕರು […]Read More

error: Content is protected !!