Tags : CPIM

ಕನ್ನಡ

ಅಚ್ಚೇದಿನ್ ಹೆಸರಿನಲ್ಲಿ ದೇಶವನ್ನೇ ಸರ್ವನಾಶಗೊಳಿಸಿದ ನರೇಂದ್ರ ಮೋದಿ ಸರಕಾರ: ಸುನಿಲ್ ಕುಮಾರ್ ಬಜಾಲ್

ಅಚ್ಚೇದಿನ್ ತರುವುದಾಗಿ, ಬೆಲೆಯೇರಿಕೆಯನ್ನು ನಿಯಂತ್ರಿಸುವುದಾಗಿ, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರಕಾರ, ಕಳೆದ 7 ವರ್ಷಗಳ ಅವಧಿಯಲ್ಲಿ ದೇಶದ ಆರ್ಥಿಕತೆಯನ್ನು ದಿವಾಳಿನಂಚಿಗೆ ಕೊಂಡೊಯ್ದು, ಜನರ ಬದುಕನ್ನೇ ಸರ್ವನಾಶಮಾಡಿದೆ. ಕೇಂದ್ರ ಸರಕಾರದ ವಿರುದ್ಧ ಪ್ರಬಲ ಜನಚಳುವಳಿ ಬೆಳೆದು ಬರುವ ಮೂಲಕ ದೇಶವನ್ನು ರಕ್ಷಿಸಲು ಜನತೆ ಒಂದಾಗಿ ನಿಲ್ಲಬೇಕಾಗಿದೆ ಎಂದು ಸಿ.ಪಿ.ಐ.ಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಕರೆ ನೀಡಿದರು.Read More

Dakshina Kannada

ಲಾಕ್ ಡೌನ್, ಸೆಮಿ ಲಾಕ್ ಡೌನ್ ನಿಂದ ಬಾದಿತ ಎಲ್ಲಾ ಕಾರ್ಮಿಕರಿಗೂ ಪೂರ್ಣ

ಲಾಕ್ ಡೌನ್ ಘೋಷಿಸಿರುವ ಸರಕಾರ ಪ್ರತಿ ಕುಟುಂಬಕ್ಕೆ ಮಾಸಿಕ ತಲಾ ₹ 10 ಸಾವಿರ ನೀಡಬೇಕು. ಎಲ್ಲಾ ಕಾರ್ಮಿಕರಿಗೂ ಪೂರ್ಣ ವೇತನದ ಜೊತೆಗೆ ಮುಂಚೂಣಿ ಕಾರ್ಮಿಕರು, ಕೋವಿಡ್ ವಾರಿಯರ್ಸ್‌ ಗಳಿಗೆ ಸುರಕ್ಷಿತ ಕಿಟ್ ಕೊಡಬೇಕು ಎಂದು ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಕಾರ್ಯದರ್ಶಿ ಶಿವಕುಮಾರ್ ಎಸ್. ಎಂ ಹೇಳಿದರು.Read More

ಕನ್ನಡ

ಕೇಂದ್ರ ಸರ್ಕಾರದ ನೀತಿಗಳು ಬಂಡವಾಳಶಾಹಿಗಳ ಪರ: ವಸಂತ ಆಚಾರಿ ಆರೋಪ

ಕೇಂದ್ರ ಸರ್ಕಾರದ ನೀತಿಗಳು ಬಂಡವಾಳಶಾಹಿಗಳ ಪರವಾಗಿದ್ದು , ಇದರಿಂದಾಗಿ ಅದಾನಿ , ಅಂಬಾನಿ ಸೇರಿದಂತೆ ಶ್ರೀಮಂತ ವರ್ಗದವರಿಗೆ ಮಾತ್ರ ಲಾಭವಾಗಿದೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ , ದ.ಕ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಆರೋಪಿಸಿದರು.Read More

ಕನ್ನಡ

ವಿದ್ಯುತ್ ದರ ಹೆಚ್ಚಳದ ಪ್ರಸ್ತಾಪಕ್ಕೆ ವಿರೋಧ: ಸಿಪಿಐ.ಎಂ ಬೆಳ್ತಂಗಡಿ ತಾಲೂಕು ಸಮಿತಿ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕ ವಿಚಾರಣಾ ಸಭೆಯಲ್ಲಿ ಈ ಪ್ರಸಾಪವನ್ನು ಮಂಡಿಸಿ ಈ ಪ್ರಸ್ತಾಪಕ್ಕೆ ಈಗಾಗಲೇ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. Read More

ಕನ್ನಡ

ಸಂತಾಪ ಸಭೆ

ಮಂಗಳೂರು, ಅ 20: ಇಂದು ನಿಧನರಾದ ಹಿರಿಯ ಕಮ್ಯುನಿಸ್ಟ್ ಮುಖಂಡ, ರೈತ, ಕಾರ್ಮಿಕ, ಅಲ್ಪಸಂಖ್ಯಾತ, ದಮನಿತರ ಪರ ಹೋರಾಟಗಾರ ಕಾಮ್ರೇಡ್ ಮಾರುತಿ ಮಾನ್ಪಡೆಯವರಿಗೆ ಸಂತಾಪ ಸಭೆಯನ್ನು ಮಂಗಳೂರಿನ ವಿಕಾಸ ಕಚೇರಿಯಲ್ಲಿ ಇಂದು ಸಂಜೆ 5 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ವಿಕಾಸ ಬಳಗ ಪತ್ರಿಕಾ ಪ್ರಕಟಣೆ ತಿಳಿಸಿದೆRead More

Dakshina Kannada

ಉತ್ತರಪ್ರದೇಶ ಯುವತಿಯ ಅತ್ಯಾಚಾರ,ಕೊಲೆ ಖಂಡಿಸಿ ಪ್ರತಿಭಟನೆ

ಮಂಗಳೂರು, ಅ 08: ಉತ್ತರಪ್ರದೇಶದ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆಯನ್ನು ಖಂಡಿಸಿ, ಯೋಗಿ ಆದಿತ್ಯನಾಥ ಸರಕಾರದ ದಬ್ಬಾಳಿಕೆಯನ್ನು ವಿರೋಧಿಸಿ ನಗರದಲ್ಲಿಂದು ದಲಿತ ಹಕ್ಕುಗಳ ಸಮಿತಿ ಹಾಗೂ ಜನವಾದಿ ಮಹಿಳಾ ಸಂಘಟನೆಯ ನೇತ್ರತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಮಹಿಳೆಯರ ಹಾಗೂ ದಲಿತರ ಮೇಲಿನ ದೌರ್ಜನ್ಯವನ್ನು ಪರೋಕ್ಷವಾಗಿ ಸಮರ್ಥಿಸುವ ಕೇಂದ್ರದ ಮೋದಿ ಹಾಗೂ ಉತ್ತರಪ್ರದೇಶದ ಯೋಗಿ ಸರಕಾರದ ವಿರುದ್ದ ಮಹಿಳೆಯರು ಘೋಷಣೆ ಕೂಗಿದರು. “ಜಾತಿ ವ್ಯವಸ್ಥೆಯನ್ನು ಪೋಷಿಸುವ ಮೇಲ್ವರ್ಗದ ಹಿತಾಸಕ್ತಿಯನ್ನು ಕಾಪಾಡುವ ಸರಕಾರಗಳು ಕೇಂದ್ರದ ಅಧಿಕಾರದ […]Read More

ಕನ್ನಡ

ಯೆಚೂರಿ ವಿರುದ್ಧ ಸುಳ್ಳು ಕೇಸು ಖಂಡಿಸಿ ಪ್ರತಿಭಟನೆ

ಮಂಗಳೂರು, ಸೆ 22:  ನರೇಂದ್ರ ಮೋದಿ ಸರಕಾರದ ರೈತ-ಕಾರ್ಮಿಕ-ದಲಿತ-ಮಹಿಳಾ ವಿರೋಧಿ ನೀತಿಗಳ ವಿರುದ್ದ ಹಾಗೂ ದೆಹಲಿ ಗಲಭೆಯ ನೆಪದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿಯವರ ಮೇಲೆ ಸುಳ್ಳು ಕೇಸ್ ದಾಖಲಿಸಿದ ಸರಕಾರದ ಧೋರಣೆ ಖಂಡಿಸಿ ಸಿ ಪಿ ಐ ಎಂ ನೇತ್ರತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನುದ್ದೇಶಿಸಿ ಸಿ ಪಿ ಐ ಎಂ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಜೆ.ಬಾಲಕ್ರಷ್ಣ ಶೆಟ್ಟಿಯವರು ಮಾತನಾಡುತ್ತಾ, ದೇಶದ ಉದ್ದಗಲಕ್ಕೂ ಹೋರಾಟಗಳನ್ನು ಹತ್ತಿಕ್ಕಲು ಹೋರಾಟದ ಮುಂಚೂಣಿ ನಾಯಕರನ್ನು ಜೈಲಿಗಟ್ಟಲು […]Read More

error: Content is protected !!