Tags : Crop survey

Udupi

ಹಿಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ

ಪ್ರಸಕ್ತ ಸಾಲಿನ ಬೆಳೆ ಸಮೀಕ್ಷೆಯಲ್ಲಿ ಮುಂದಿನ 2 ವಾರಗಳ ಕಾಲಾವಧಿಯಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ದಿ ಪಡಿಸಲಾಗಿದೆ.Read More

Agriculture

ಬೆಳೆ ಸಮೀಕ್ಷೆ- ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಉಡುಪಿ, ನ 06 : ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಮುಂಗಾರು ಹಂಗಾಮಿನ ಬೆಳೆಸಮೀಕ್ಷೆ ಕಾರ್ಯವು ಕೈಗೊಳ್ಳಲಾಗಿರುತ್ತದೆ. ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ ಬೆಳೆ ಸಮೀಕ್ಷೆ ವೆಬ್ ಪೋರ್ಟಲ್ www.cropsurvey.karnataka.gov.in ಅಥವಾ ಮೊಬೈಲ್ ಆಪ್ Bele Darshak Karnataka-2020-21 ಮೂಲಕ ಆಕ್ಷೇಪಣೆ ಸಲ್ಲಿಸಬಹುದು. ರೈತರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಸಂಬಂಧಿಸಿದ ಗ್ರಾಮದ ಮೇಲ್ವಿಚಾರಕರಿಂದ ಪರಿಶೀಲಿಸಿ, ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

Agriculture

ಬೆಳೆ ದರ್ಶಕ್ ಆ್ಯಪ್-2020: ಬೆಳೆಯ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ

ಮಂಗಳೂರು ಅ 12 : ಮಂಗಳೂರು ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಮೂಲಕ ಮುಂಗಾರು ಹಂಗಾಮಿನಲ್ಲಿ ರೈತರ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಸರ್ಕಾರವು ಈ ಬೆಳೆಗಳ ಮಾಹಿತಿಯನ್ನು ಬೆಳೆ ವಿಮೆ, ಕನಿಷ್ಠ ಬೆಂಬಲ ಬೆಲೆ, ಬೆಳೆ ನಷ್ಟ ಪರಿಹಾರ ಇತ್ಯಾದಿ ಯೋಜನೆಗಳಲ್ಲಿ ಉಪಯೋಗಿಸುವುದರಿಂದ ಬೆಳೆ ಮಾಹಿತಿ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ಬೆಳೆ ದರ್ಶಕ್ – 2020 ಮೊಬೈಲ್ ಆ್ಯಪ್ ಅಭಿವೃದ್ಧಿ ಪಡಿಸಲಾಗಿದ್ದು, ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 15 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ […]Read More

error: Content is protected !!