Tags :Deepavali

ಕನ್ನಡ

ದೀಪಾವಳಿ ಆಚರಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲಿಸಿ: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ

ಮಂಗಳೂರು ನ 07 : ದೀಪಾವಳಿ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಸಾರ್ವಜನಿಕರು ಸರ್ಕಾರದ ನಿರ್ದೇಶನದಂತೆ ಕಟ್ಟುನಿಟ್ಟಿನ ನಿಯಮಗಳನ್ನು  ಪಾಲಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ, ಸಂಬಂಧಪಟ್ಟ ಇಲಾಖೆ ಅಥವಾ ಪ್ರಾಧಿಕಾರದಿಂದ ಅಧಿಕೃತವಾಗಿ ಪರವಾನಿಗೆ ಪಡೆದ ಮಾರಾಟಗಾರರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬಹುದಾಗಿದೆ. ಪರವಾನಿಗೆದಾರರು ಇಲಾಖೆ ಅಥವಾ ಪ್ರಾಧಿಕಾರದಿಂದ ನಿಗದಿಪಡಿಸಿದ ದಿನಾಂಕ ಮತ್ತು ಸ್ಥಳದಲ್ಲಿ ತಾತ್ಕಾಲಿಕವಾಗಿ ಅಂಗಡಿಗಳನ್ನು ತೆರೆಯಬೇಕು. ಸಾರ್ವಜನಿಕ […]Read More

error: Content is protected !!