Tags : Deepotsava

ಕನ್ನಡ

ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ 8ನೇ ವರ್ಷದ ಪಾದಯಾತ್ರೆ

ಬೆಳ್ತಂಗಡಿ, ಡಿಸೆಂಬರ್ 10, 2020: ಕಷ್ಟಕಾಲದಲ್ಲಿ ನಂಬಿದವರಿಗೆ ಇಂಬು ಕೊಟ್ಟು ಅಭಯದಾನ ನೀಡುವ ಪವಿತ್ರ ಕ್ಷೇತ್ರ ಧರ್ಮಸ್ಥಳ. ಅನಿರೀಕ್ಷಿತವಾಗಿ, ಅಪಾಯದ ಮಟ್ಟವನ್ನು ಅಳತೆ ಮಾಡಲೂ ಸಾಧ್ಯವಾಗದ ಕೊರೊನಾ ಭೀತಿಯಿಂದಾಗಿ ಜನರೆಲ್ಲ ಭಯ ಮತ್ತು ಆತಂಕದಿಂದ ಸೋತಿದ್ದಾರೆ. ಭೀತಿಯ ವಾತಾವರಣ ನಿವಾರಿಸಿ ಅವರಲ್ಲಿ ಪ್ರೀತಿ, ಭಕ್ತಿ, ವಿಶ್ವಾಸದೊಂದಿಗೆ ಅವಾಲುಗಳನ್ನು ಧೈರ್ಯದಿಂದ ಎದುರಿಸಲು ಧರ್ಮಸ್ಥಳದಿಂದ ಅಭಯದಾನ ನೀಡಲಾಗಿದೆ. ಸಹಸ್ರಾರು ಫಲಾನುಭವಿಗಳಿಂದ ನಮಗೆ ದೊರಕಿದ ಧನ್ಯತೆಯ ಮೌನ ಸಂದೇಶವೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. […]Read More

error: Content is protected !!