Tags : Dengue

ಕನ್ನಡ

ಡೆಂಗ್ಯೂ ತಡೆಗೆ ಅಗತ್ಯ ಮುನ್ನೆಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ

ಲಾರ್ವಾ ಸಮೀಕ್ಷೆಗಾಗಿ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸಾರ್ವಜನಿಕರು ಸಹಕಾರಿಸುವುದರೊಂದಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ನೀಡುವ ಸಲಹೆಗಳನ್ನು ಪಾಲಿಸಬೇಕು Read More

ಕನ್ನಡ

ಪ್ರತಿಯೊಬ್ಬರೂ ಸಾಂಕ್ರಮಿಕ ರೋಗಗಳ ಬಗ್ಗೆ ಜಾಗೃತಿ ಹೊಂದಬೇಕು: ಜಿ.ಪ್ರಭು

ಪ್ರತಿಯೊಬ್ಬರು ಸಾಂಕ್ರಮಿಕ ರೋಗಗಳ ಬಗ್ಗೆ ಜಾಗೃತಿ ಹೊಂದಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಿ.ಪ್ರಭು ಅವರು ಹೇಳಿದರು.Read More

Udupi

ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗ ತಡೆಯಲು ಮುಂಜಾಗೃತಾ ಕ್ರಮ: ಜಿ. ಜಗದೀಶ್

ಜಿಲ್ಲೆಯಲ್ಲಿ ಅಕಾಲಿಕ ಮಳೆ ಸುರಿಯುತ್ತಿದ್ದು, ಭಾಗಶಃ ಮಳೆಗಾಲ ಚುರುಕುಗೊಂಡಿರುವುದರಿಂದ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ ಮತ್ತು ಮೆದುಳು ಜ್ವರ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತವೆ. ಜನ ಜಾಗೃತರಾಗಿ ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.Read More

error: Content is protected !!