ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯು ಶುಕ್ರವಾರದಿಂದ ಯಕ್ಷಗಾನ ಸೇವೆ ಬಯಲಾಟ ಪ್ರದರ್ಶನ ಪ್ರಾರಂಭಿಸಿದೆ.Read More
Tags :Dharmasthala
ಬೆಳ್ತಂಗಡಿ, ಡಿಸೆಂಬರ್ 17, 2020: ಇನ್ನೂರು ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದರು ಶುಕ್ರವಾರದಿಂದ ಯಕ್ಷಗಾನ ಸೇವೆ ಬಯಲಾಟ ಪ್ರದರ್ಶನ ನೀಡುವರು. ಕಳೆದ ಐದು ವರ್ಷಗಳಿಂದ ಪ್ರತಿದಿನ ಸಂಜೆ 7 ರಿಂದ ರಾತ್ರಿ 12ರ ವರೆಗೆ ಕಾಲಮಿತಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದು ಇದಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಕಲಾವಿದರಿಗೂ ವಿಶ್ರಾಂತಿ ಹಾಗೂ ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೆ ಅವಕಾಶವಿದೆ. ಉದ್ಯೋಗದಲ್ಲಿರುವವರು, ವ್ಯವಹಾರ ನಡೆಸುವವರು ಹಾಗೂ ವಿದ್ಯಾರ್ಥಿಗಳು ಕೂಡಾ ಕಾಲಮಿತಿ […]Read More
ಬೆಳ್ತಂಗಡಿ ಡಿಸೆಂಬರ್, 15, 2020: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಂಗಳವಾರ ಸಮವಸರಣ ಪೂಜೆ ನಡೆಯಿತು. ತೀರ್ಥಂಕರರು ತಮ್ಮ ದಿವ್ಯಧ್ವನಿ ಮೂಲಕ ಧರ್ಮೋಪದೇಶ ನೀಡುವ ಧಾರ್ಮಿಕ ಸಭೆಗೆ “ಸಮವಸರಣ” ಎನ್ನುತ್ತಾರೆ. ಇಲ್ಲಿ ಸಕಲ ಪ್ರಾಣಿ, ಪಕ್ಷಿಗಳಿಗೂ, ಸರ್ವಧರ್ಮೀಯರಿಗೂ ಅವರವರ ಭಾಷೆಯಲ್ಲಿ ಧರ್ಮೋಪದೇಶ ಕೇಳುವ ಅವಕಾಶವಿದೆ. ಜೈನರ ಆರಾಧನಾ ಕೇಂದ್ರಗಳಾದ ಬಸದಿಗಳು ಸಮವಸರಣದ ಪ್ರತೀಕವಾಗಿವೆ. ಶಿಶಿರ್ ಇಂದ್ರರ ನೇತೃತ್ವದಲ್ಲಿ ಅಷ್ಟವಿಧಾರ್ಚನೆ ಪೂಜೆ ಹಾಗೂ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ಸೌಮ್ಯ, ಸಾವಿತ್ರಿ, ಮಂಜುಳಾ ಮತ್ತು ಅಭಿಜ್ಞಾ ಭಜನೆ, […]Read More
Belthangady, Dec 15, 2020: Devotees gathered in large numbers to have darshan of Sri Manjunatha during the grand ‘Lakshadeepotsava’ celebration at Sri Kshetra Dharmasthala on Monday night. The annual event of ‘Lakshadeepotsava,’ is held at Dharmasthala on Read More
Lakshadeepotsava photosRead More
ಬೆಳ್ತಂಗಡಿ ಡಿಸೆಂಬರ್, 14, 2020: ಸಾಹಿತ್ಯ ಸಮಾಜದ ಕನ್ನಡಿಯಂತಿದ್ದು ಸಮಾಜದ ರಕ್ಷಣೆ ಮತ್ತು ಪೋಷಣೆಗೆ ಸಾಹಿತ್ಯ ಅಗತ್ಯ ಎಂದು ಬೆಂಗಳೂರಿನ ಹಿರಿಯ ವಿದ್ವಾಂಸ ಡಾ. ಎಸ್. ರಂಗನಾಥ್ ಹೇಳಿದರು. ಅವರು ಸೋಮವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 88ನೆ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತ್ಯಕ್ಕೆ ಔಷಧೀಯ ಗುಣವೂ ಇದ್ದು ಜೀವನ ಮೌಲ್ಯಗಳ ಆಕರವಾಗಿದೆ. ಸಾಹಿತ್ಯದಲ್ಲಿ ಧರ್ಮ, ಕಲೆ, ಚಿತ್ರಕಲೆ, ಜೀವನ ಸೌಂದರ್ಯ, ವ್ಯಾಕರಣ, ವೈಚಾರಿಕತೆ – ಎಲ್ಲವೂ ಅಡಕವಾಗಿದೆ.ಕೊರೊನಾದಿಂದ ಮುಕ್ತಿ ಪಡೆಯಲು ಕೂಡಾ ಸಾಹಿತ್ಯ […]Read More
ಧರ್ಮಸ್ಥಳ, ಡಿಸೆಂಬರ್ 14, 2020: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವ ಪ್ರಯುಕ್ತ ಭಕ್ತರು ಅನೇಕ ರೀತಿ ಸೇವೆ ಸಲ್ಲಿಸುತ್ತಾರೆ. ಪ್ರತಿ ಬಾರಿಯಂತೆ ಈ ವರ್ಷ ಕೂಡ ಹರಕೆ ರೂಪದಲ್ಲಿ ಅಕ್ಕಿ ತೆಂಗಿನಕಾಯಿ ಸಿಹಿ ತಿಂಡಿ ಸಹಿತ ಹಲವು ವಸ್ತುಗಳನ್ನು ಭಕ್ತರು ನೀಡಿದ್ದಾರೆ. ಈ ಬಾರಿ ಹರಕೆ ರೂಪದಲ್ಲಿ ಬಂದ ಪ್ರಮುಖ ವಸ್ತುಗಳು: ಅಕ್ಕಿ : 1200 ಕ್ವಿಂಟಾಲ್ತರಕಾರಿ : 800 ಕ್ವಿಂಟಾಲ್ಬೆಲ್ಲ : 5 ಕ್ವಿಂಟಾಲ್ರಾಗಿ : 5 ಕ್ವಿಂಟಾಲ್ ಸಿಹಿ ತಿಂಡಿಗಳು : 1,20,000ಬಾದ್ಷಾ : 25,000ಮೈಸೂರು […]Read More
Dharmasthala, Dec 12, 2020: Malathesh Gorapajja of Hanagal is 76. But his enthusiasm is nothing less than a teenager. A great devotee of Lord Sri Manjunatha, Gorapajja visits Sri Kshetra Dharmasthala every year. But this visit has something Read More
ಇವರಿಗೆ 76 ವರ್ಷ ಪ್ರಾಯ. ಆದರೆ ಯುವಕರನ್ನೂ ನಾಚಿಸುವಂತಹ ಉತ್ಸಾಹ. Read More
ಬೆಳ್ತಂಗಡಿ, ಡಿಸೆಂಬರ್ 10, 2020: ಕಷ್ಟಕಾಲದಲ್ಲಿ ನಂಬಿದವರಿಗೆ ಇಂಬು ಕೊಟ್ಟು ಅಭಯದಾನ ನೀಡುವ ಪವಿತ್ರ ಕ್ಷೇತ್ರ ಧರ್ಮಸ್ಥಳ. ಅನಿರೀಕ್ಷಿತವಾಗಿ, ಅಪಾಯದ ಮಟ್ಟವನ್ನು ಅಳತೆ ಮಾಡಲೂ ಸಾಧ್ಯವಾಗದ ಕೊರೊನಾ ಭೀತಿಯಿಂದಾಗಿ ಜನರೆಲ್ಲ ಭಯ ಮತ್ತು ಆತಂಕದಿಂದ ಸೋತಿದ್ದಾರೆ. ಭೀತಿಯ ವಾತಾವರಣ ನಿವಾರಿಸಿ ಅವರಲ್ಲಿ ಪ್ರೀತಿ, ಭಕ್ತಿ, ವಿಶ್ವಾಸದೊಂದಿಗೆ ಅವಾಲುಗಳನ್ನು ಧೈರ್ಯದಿಂದ ಎದುರಿಸಲು ಧರ್ಮಸ್ಥಳದಿಂದ ಅಭಯದಾನ ನೀಡಲಾಗಿದೆ. ಸಹಸ್ರಾರು ಫಲಾನುಭವಿಗಳಿಂದ ನಮಗೆ ದೊರಕಿದ ಧನ್ಯತೆಯ ಮೌನ ಸಂದೇಶವೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. […]Read More
