Tags :Dharmasthala

ಕನ್ನಡ

ಕೊರೋನಾ ಭೀತಿ ಹಿನ್ನೆಲೆ : ದ.ಕ. ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ವಾರಾಂತ್ಯ ಪ್ರವೇಶ

ಜಿಲ್ಲೆಯ ಪ್ರತಿಷ್ಠಿತ ದೇವಸ್ಥಾನಗಳಾದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ವಾರಾಂತ್ಯದಲ್ಲಿ ಆಗಮಿಸುತ್ತಿರುವುದರಿಂದ ಕೋವಿಡ್-19 ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸಲು ಜಿಲ್ಲಾಡಳಿತವು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.Read More

ಕನ್ನಡ

ವೈದ್ಯರ ದಿನದ ಶುಭಾಶಯ ಕೋರಿದ ಡಾ ಡಿ. ವೀರೇಂದ್ರ ಹೆಗ್ಗಡೆ

ವೈದ್ಯ ವೃತ್ತಿ ಅತ್ಯಂತ ಪವಿತ್ರ ವೃತ್ತಿಯಾಗಿದ್ದು ಪ್ರೀತಿ, ತ್ಯಾಗ ಮತ್ತು ಸೇವಾ ಮನೋಭಾವದಿಂದ ಚಿಕಿತ್ಸೆ ನೀಡಿ ರೋಗಿಗಳು ಆದಷ್ಟು ಶೀಘ್ರ ಗುಣಮುಖರಾಗಿ ಪೂರ್ಣ ಆರೋಗ್ಯ ಭಾಗ್ಯವನ್ನು ಹೊಂದುವಂತೆ ಮಾಡುವುದೇ ವೈದ್ಯರ ಗುರಿಯಾಗಿದೆ. ವೈದ್ಯ ವೃತ್ತಿಯವರು ಸಾಕಷ್ಟು ಶ್ರಮ ವಹಿಸಿ ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಬೇಕಾಗುತ್ತದೆ. ಕೊರೊನಾ ಸಂಕಷ್ಟದ ದಿನಗಳಲ್ಲಂತೂ ಎಲ್ಲಾ ವೈದ್ಯರುಗಳು ತಮ್ಮ ಮನೆ ಹಾಗೂ ಕುಟುಂಬದ ಸಂಪರ್ಕವೂ ಇಲ್ಲದೆ, ಆಹಾರ, ವಿಶ್ರಾಂತಿ ಮತ್ತು ಸಮಯದ ಮಿತಿಯನ್ನೂ ಮರೆತು ಮಾನವೀಯತೆಯಿಂದ ರೋಗಿಗಳ ಸೇವೆ ಮಾಡಿದ್ದಾರೆ. ಅಂತಹ ಎಲ್ಲಾ ವೈದ್ಯರಿಗೆ ಅಭಿನಂದನೆಗಳು ಹಾಗೂ ಶುಭ ಹಾರೈಕೆಗಳು.Read More

ಕನ್ನಡ

ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ವಿಸ್ತ್ರತ ಗ್ರಂಥಾಲಯ ವಿಭಾಗ ಉದ್ಘಾಟನೆ

ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ಗ್ರಂಥಾಲಯವನ್ನು ಮಂಜೂಷಾ ವಸ್ತು ಸಂಗ್ರಹಾಲಯದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದ್ದು, ಶ್ರುತ ಪಂಚಮಿಯಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಉದ್ಘಾಟಿಸಿದರು.Read More

ಕನ್ನಡ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ 300 ಕಾನ್ಸಂಟ್ರೇಟರ್ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಥಮ ಕಂತಿನಲ್ಲಿ ಇಂದು 300 ಆಕ್ಸಿಜೆನ್ ಕಾನ್ಸಂಟ್ರೇಟರ್ ಗಳು, 20 ವೆಂಟಿಲೇಟರ್ ಗಳು ಮತ್ತು ಹೈ-ಫ್ಲೋ ಯಂತ್ರಗಳನ್ನು ಒದಗಿಸಲಾಯಿತು. Read More

Religion

ಕೋವಿಡ್ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗಳಿಗೆ ಪರಿಹಾರವಿದೆ: ಡಿ. ವೀರೇಂದ್ರ ಹೆಗ್ಗಡೆ

ಈ ವರ್ಷ ಹತ್ತನಾವಧಿಯ ಒಳಗೆ ನಡೆಯಬೇಕಾಗಿರುವ ಚಟುವಟಿಕೆಗಳಾದ ನೇಮ, ಕೋಲಾದಿಗಳನ್ನು ನಿಲ್ಲಿಸಿ ಆಯಾಯ ಅಥವಾ ಸಾನಿಧ್ಯದಲ್ಲಿ ಕ್ಷಮೆಯನ್ನು ಯಾಚಿಸಿ, ಪ್ರಾರ್ಥಿಸಿ ಪರಿಹಾರ ಕಂಡುಕೊಳ್ಳಬಹುದು.Read More

ಕನ್ನಡ

ಧರ್ಮಸ್ಥಳ ಸಾಮೂಹಿಕ ವಿವಾಹ: ರಾಜ್ಯದ ವಿವಿದೆಡೆ ಹಸೆಮಣೆ ಏರಿದ 121 ಜೋಡಿ

ರಾಜ್ಯದ ಇಪ್ಪತ್ತ ಮೂರು ಜಿಲ್ಲೆಗಳಲ್ಲಿ ಇಂದು 121 ಜೋಡಿಗಳು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಆಯೋಜಿಸಿದ ವಿವಾಹ ಕಾರ್ಯಕ್ರಮದಲ್ಲಿ ಸಪ್ತಪದಿ ತುಳಿದರು.Read More

Dakshina Kannada

ಶ್ರೀ ಕ್ಷೇತ್ರ ಧರ್ಮಸ್ಥಳ: ಸಾಮೂಹಿಕ ವಿವಾಹ ರದ್ದು, ನೋಂದಾಯಿತರಿಗೆ ಪರ್ಯಾಯ ವ್ಯವಸ್ಥೆ

ಏಪ್ರಿಲ್ 29, 2021 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮಾಹಿಕ ವಿವಾಹ ಕಾರ್ಯಕ್ರಮವನ್ನು ವ್ಯವಸ್ಥೆಗೊಳಿಸಲಾಗಿದ್ದು, ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಸರಕಾರದ ಆದೇಶದಂತೆ ಈ ಕಾರ್ಯಕ್ರಮವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.Read More

error: Content is protected !!