Tags :DHO

ಕನ್ನಡ

ನೇತ್ರದಾನ ಮಾಡಲು ಡಿ.ಎಚ್.ಒ ಕರೆ

ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 37ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ-2022 ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಮಾತನಾಡಿದರು.Read More

Dakshina Kannada

ಏ.18 ರಿಂದ ತಾಲೂಕು ಮಟ್ಟದ ಆರೋಗ್ಯ ಮೇಳ: ಡಾ. ಕಿಶೋರ್ ಕುಮಾರ್

ತಾಲೂಕು ಮಟ್ಟದ ಆರೋಗ್ಯ ಮೇಳಗಳು ಏ.18ರಂದು ಪುತ್ತೂರು ಸುಧಾನ ವಸತಿ ಶಾಲೆಯಲ್ಲಿ, ಏ.19ರಂದು ಬೆಳ್ತಂಗಡಿಯ ಕೃಷ್ಣಾನುಗೃಹ ಸಭಾಂಗಣದಲ್ಲಿ, ಏ.20ರಂದು ಸುತರ್ಕಲ್ ಆರೋಗ್ಯ ಕೇಂದ್ರ, ಏ.21ರಂದು ಬಂಟ್ವಾಳದ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಏ.22ರಂದು ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ನಡೆಯಲಿದೆ ಎಂದು ತಿಳಿಸಿದರು.Read More

ಕನ್ನಡ

ಕೊರೋನಾ ಸೋಂಕಿನಿಂದ ಮೃತಪಟ್ಟ ಸರಕಾರಿ ನೌಕರನ ಮನೆಗೆ ಡಿಹೆಚ್‌ಓ ಭೇಟಿ

ಉಡುಪಿ ಜುಲೈ 3, 2021: ಕೊರೋನಾ ಸೋಂಕಿನಿಂದ ಮೃತಪಟ್ಟ ಕಾರ್ಕಳ ತಾಲೂಕಿನ ಬಜಗೋಳಿ ಆರೋಗ್ಯ ಕೇಂದ್ರದ ಸರಕಾರಿ ಗ್ರೂಪ್ ಡಿ ನೌಕರನ ಮನೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಇತ್ತೀಚಿಗೆ ಭೇಟಿ ನೀಡಿ, ಮೃತನ ಕುಟುಂಬಕ್ಕೆ ಸಾಂತ್ವಾನ ಹೇಳಿ, ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಹಾಗೂ ವಿಮಾ ಪರಿಹಾರ ದೊರಕಿಸಿಕೊಡುವುದಾಗಿ ತಿಳಿಸಿದರು.  ಈ ಸಂದರ್ಭದಲ್ಲಿ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ […]Read More

error: Content is protected !!