Tags : Dinesh Gundu Rao

Dakshina Kannada

ಜು. 07 ರಿಂದ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಜು.8ರ ಶನಿವಾರ ಬೆಳಿಗ್ಗೆ 9:30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವರು. 10ಗಂಟೆಗೆ ಕನ್ಯಾಡಿ ರಾಮ ಮಂದಿರಕ್ಕೆ ಭೇಟಿ ನೀಡಿ ನಂತರ 11 ಗಂಟೆಗೆ ಉಜಿರೆಯ ಮಾತೃಶ್ರೀ ಡಿ. ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 29ನೇ ಪದವಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸುವರು. Read More

error: Content is protected !!