Tags : Dr D Veerendra Heggade

ಕನ್ನಡ

ಧರ್ಮಸ್ಥಳ ಶಾಂತಿವನದಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಕೇಂದ್ರ

ಜಾಗತಿಕ ಮಟ್ಟದಲ್ಲಿ ಮಾದರಿ ಸಂಶೋಧನಾ ಕೇಂದ್ರವಾಗಿ ಬೆಳೆಯಲಿ ಎಂದು ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಹೇಳಿದರು.Read More

ಕನ್ನಡ

ಪ್ರಕೃತಿ ಚಿಕಿತ್ಸೆ ಜಾಗೃತಿ ಮೂಡಿಸುವಲ್ಲಿ ವೀರೇಂದ್ರ ಹೆಗ್ಗಡೆಯವರ ಪಾತ್ರ ಅನನ್ಯ: ಡಾ ಮೋಹನ

ಎಸ್‍ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಶಬರಿ, ವಾಲ್ಮೀಕಿ, ಗುಹಾ, ಏಕಲವ್ಯ ಕುಟೀರಗಳ ಉದ್ಘಾಟನೆRead More

ಕನ್ನಡ

ಧರ್ಮಸ್ಥಳಕ್ಕೆ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಹಣಮಂತ ಕೊಟಬಾಗಿ ಭೇಟಿ,ಅನುದಾನ ಹಸ್ತಾಂತರ

ಕರ್ನಾಟಕ ರಾಜ್ಯ ಸರಕಾರದ ಮದ್ಯಪಾನ ಸಂಯಮ ಮಂಡಳಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಣಮಂತ ತಮ್ಮಾಜಿ ಕೊಟಬಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ನೀಡಿ ಆಶೀರ್ವಾದ ಪಡೆದರು.Read More

News

ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ 8ನೇ ವರ್ಷದ ಪಾದಯಾತ್ರೆ

ಬೆಳ್ತಂಗಡಿ, ಡಿಸೆಂಬರ್ 10, 2020: ಕಷ್ಟಕಾಲದಲ್ಲಿ ನಂಬಿದವರಿಗೆ ಇಂಬು ಕೊಟ್ಟು ಅಭಯದಾನ ನೀಡುವ ಪವಿತ್ರ ಕ್ಷೇತ್ರ ಧರ್ಮಸ್ಥಳ. ಅನಿರೀಕ್ಷಿತವಾಗಿ, ಅಪಾಯದ ಮಟ್ಟವನ್ನು ಅಳತೆ ಮಾಡಲೂ ಸಾಧ್ಯವಾಗದ ಕೊರೊನಾ ಭೀತಿಯಿಂದಾಗಿ ಜನರೆಲ್ಲ ಭಯ ಮತ್ತು ಆತಂಕದಿಂದ ಸೋತಿದ್ದಾರೆ. ಭೀತಿಯ ವಾತಾವರಣ ನಿವಾರಿಸಿ ಅವರಲ್ಲಿ ಪ್ರೀತಿ, ಭಕ್ತಿ, ವಿಶ್ವಾಸದೊಂದಿಗೆ ಅವಾಲುಗಳನ್ನು ಧೈರ್ಯದಿಂದ ಎದುರಿಸಲು ಧರ್ಮಸ್ಥಳದಿಂದ ಅಭಯದಾನ ನೀಡಲಾಗಿದೆ. ಸಹಸ್ರಾರು ಫಲಾನುಭವಿಗಳಿಂದ ನಮಗೆ ದೊರಕಿದ ಧನ್ಯತೆಯ ಮೌನ ಸಂದೇಶವೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. […]Read More

error: Content is protected !!