ಬೆಳ್ತಂಗಡಿ, ನ 05: ಧರ್ಮಸ್ಥಳದ ಹಿಂದೂ ರುದ್ರಭೂಮಿಯ ಸಮಿತಿ ಸದಸ್ಯರ ಆಶಯದಂತೆ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸುಮಾರು 6.00ಲಕ್ಷ ವೆಚ್ಚದಲ್ಲಿ ನವೀಕರಣ ಕಾರ್ಯವು ನಡೆಯುತ್ತಿದೆ. ಈ ನವೀಕರಣ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪೂರಕ ಅನುದಾನವಾಗಿ ರೂ.2,50,000 ಮಂಜೂರಾತಿ ನೀಡಿದ್ದಾರೆ. ಧರ್ಮಸ್ಥಳ ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಡಿ. ಹರ್ಷೇಂದ್ರ ಕುಮಾರ್ರವರ ಸಲಹೆ ಸೂಚನೆಯಂತೆ ನವೀಕರಣದ ಅಂಗವಾಗಿ ನೂತನ ಸಿಲಿಕಾನ್ ಬಾಕ್ಸ್ ಅಳವಡಿಕೆ, ಶವಕಟ್ಟೆ, ವಿಶ್ರಾಂತಿ ಕೊಠಡಿ, […]Read More
Tags :Dr D Veerendra Heggade
ಬೆಳ್ತಂಗಡಿ ಅ 24: ಕೃಷಿಕರಿಗೆ ಪ್ರೋತ್ಸಾಹ ನೀಡಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರ ಶ್ರೀ” ಯೋಜನೆಯಡಿ ಯಂತ್ರಗಳನ್ನು ಖರೀದಿಸಿ ಎಂಟು ಸಾವಿರ ಎಕರೆ ಪ್ರದೇಶದಲ್ಲಿ ಕೃಷಿಗೆ ಕಾಯಕಲ್ಪ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು. ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಶನಿವಾರ ತಮ್ಮ 53 ನೆ ವರ್ಷದ ಪಟ್ಟಾಭಿಷೇಕ ವರ್ಧಂತಿಯ ಸರಳ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕ ರಾಜ್ಯದ 25 ಜಿಲ್ಲೆಗಳ […]Read More
ಶ್ವೇತಾ ಎಸ್ ಧರ್ಮಸ್ಥಳ, ಅ 22: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರ 53ನೆ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಅಕ್ಟೊಬರ್ 24 ರಂದು ಸರಳವಾಗಿ ನಡೆಯಲಿದೆ. ನವೆಂಬರ್ 25, 1948 ರಂದು ರತ್ನವರ್ಮ ಹೆಗ್ಗಡೆ- ರತ್ನಮ್ಮ ಹೆಗ್ಗಡೆ ಅವರ ಮೊದಲನೇ ಮಗನಾಗಿ ಜನಿಸಿದ ವೀರೇಂದ್ರ ಕುಮಾರ್ ತನ್ನ ಇಪ್ಪತ್ತನೆ ವರ್ಷದಲ್ಲಿ ಧರ್ಮಸ್ಥಳದ ಇಪ್ಪತ್ತೊಂದನೆ ಧರ್ಮಾಧಿಕಾರಿ ಯಾಗಿ- ವೀರೇಂದ್ರ ಹೆಗ್ಗಡೆ ಯಾಗಿ- ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು. ಎಳೆಯ ವಯಸ್ಸಿನಲ್ಲೇ ಜನರ ಸೇವೆ ಬಗ್ಗೆ ಅತ್ಯಂತ […]Read More
ಬೆಳ್ತಂಗಡಿ, ಅ 11: ಧರ್ಮಸ್ಥಳದ ಲಲಿತೋದ್ಯಾನದಲ್ಲಿ ಮತ್ಸ್ಯ ಪ್ರದರ್ಶನಾಲಯವನ್ನು ಮುಜರಾಯಿ ಹಾಗೂ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ ಪ್ರಾಣಿ – ಪಕ್ಷಿಗಳನ್ನು ಪ್ರೀತಿಯಿಂದ ಸಾಕುವುದರಿಂದ ನಮ್ಮ ಮಾನಸಿಕ ಒತ್ತಡಗಳು ದೂರವಾಗುತ್ತವೆ. ಅಲಂಕಾರಿಕ ಮೀನುಗಳನ್ನು ಕೆರೆ, ನದಿ, ಸಮುದ್ರದಲ್ಲಿ ನೋಡಲು ಸಾಧ್ಯವಿಲ್ಲ. ಮೀನು ಸಾಕುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಉದ್ಘಾಟನಾ ಭಾಷಣದಲ್ಲಿ ಸಚಿವರು ತಮ್ಮ ಇಲಾಖೆಯ ಸಾಧನಗಳ ಬಗ್ಗೆ ತಿಳಿಸಿದರು. Also read: Kasarkod, Padubidri […]Read More
ಧರ್ಮಸ್ಥಳ, ಅ 03: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ‘ಪ್ರಾರ್ಥನಾ ಸಮಾವೇಶ’ ವು ಇಂದು ನಡೆಯಿತು. ಶ್ರೀ ಕ್ಷೇತ್ರದಲ್ಲಿ 22 ನೇ ವರ್ಷದ ಭಜನಾ ತರಬೇತಿ ಕಮ್ಮಟದ ಬದಲಾಗಿ ಸಾಂಕೇತಿಕವಾಗಿ ಈ ಬಾರಿ ‘ಪ್ರಾರ್ಥನಾ ಸಮಾವೇಶ’ ವು ನಡೆಯಿತು. “ಹೆಚ್ಚು ಜನ ಸೇರಿದರೆ ಅಪಾಯವೆಂದು ಅರಿತು ಸಾಂಕೇತಿಕವಾಗಿ ಈ ವರ್ಷ ‘ಪ್ರಾರ್ಥನಾ ಸಮಾವೇಶ’ವನ್ನು ನಡೆಸಿದ್ದೇವೆ. ಮುಂದಿನ ವರ್ಷದಿಂದ ಲಕ್ಷಾಂತರ ಜನರಿಗೆ ಭಜನಾ ಕಮ್ಮಟದ ತರಬೇತಿಯನ್ನು ವೀಕ್ಷಿಸಲು ಆನ್ಲೈನ್ ಮೂಲಕ ವ್ಯವಸ್ಥೆ ಮಾಡುವ ಬಗ್ಗೆ […]Read More
The function was graced by Padmavibhushan Dr. D Veerendra Heggade, the President of NAR, and A Manimekhalai, Executive Director, Canara Bank.Read More
Video report: The temple town of Dharmasthala was was in celebration mood on Monday.Read More
Dharmasthala Dharmadhikari Dr. D Veerendra Heggade flagged-off the demonstration Belthangady: It was an initiative to promote paddy cultivation using modern technology at Dharmasthala on Monday. Sri Kshetra Dharmasthala, known for its various initiatives to Read More
File photo of Sri Kshetra Dharmasthala Belthangady: The famous temple of Dharmasthala Sri Manjunatha Swamy will open for devotees from June 1. A press statement by Dharmadhikari Dr. D Veerendra Heggade’s personal secretary A V Read More
Belthangady, April 05: Special prayers to eradicate Corona would be offered at Dharmasthala Sir Manjunatha Swamy Temple by lighting the lamp on Sunday at 9 pm. “As per the advice of our Prime Minister, let everyone light Read More
