Tags :Dr Harish Kumar

Uttara Kannada

ಅಧಿಕಾರಿ ಮತ್ತು ಸಿಬ್ಬಂದಿ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಎಚ್ಚರಿಕೆ

ಕಾರವಾರ, ಡಿಸೆಂಬರ್ 10, 2020: ವಿವಿಧ ಇಲಾಖೆ ಕಚೇರಿ ಹಾಗೂ ಶಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಮಯ ಪಾಲನೆಯ  ಅರಿವು ಮೂಡಿಸಲು, ಚಲನ-ವಲನ ವಹಿಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಕೆ. ಅವರು ಸೂಚಿಸಿದ್ದಾರೆ. ಈ ಕುರಿತು ಎಲ್ಲ ಇಲಾಖೆಗಳಿಗೆ ಅದಿಕೃತ ಆದೇಶ ಹೊರಡಿಸಿರುವ ಅವರು, ತಮ್ಮ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ವಿವಿಧ ಇಲಾಖೆ ಕಚೇರಿಗಳಿಗೆ ಭೇಟಿ ನೀಡಿದಾಗ, ಸರಕಾರ ನಿಗದಿಪಡಿಸಿದ ಸಮಯದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಚೇರಿಯಲ್ಲಿ ಕರ್ತವ್ಯಕ್ಕೆ […]Read More

ಕನ್ನಡ

ಮಧ್ಯವರ್ತಿಗಳ ಹಾವಳಿ ತಡೆಗೆ ‘ಅಫಿಡವಿಟ್ ಬೇಸ್ಡ್ ಕನ್ವರ್ಷನ್’ ತಂತ್ರಾಂಶ

ಬಡ ರೈತರು ಮತ್ತು ಭೂ ಮಾಲಿಕರು ಭೂ ಪರಿವರ್ತನ ಸಮಯದಲ್ಲಿ ಕಛೇರಿಯಿಂದ ಕಛೇರಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಅವರನ್ನು ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಿRead More

ಕನ್ನಡ

ಸರಕಾರ ನಿಗಧಿ ಪಡಿಸಿರುವ ದರಕ್ಕಿಂತ ಹೆಚ್ಚಿನ ಬೆಲೆಗೆ ಮರಳು ಮಾರಾಟ ಮಾಡಿದ್ದಲ್ಲಿ ಪರವಾನಿಗೆ

ಕಾರವಾರ, ನ 05:ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಮರಳು ಸಿಗುತ್ತಿಲ್ಲ, ಸಿಕ್ಕರೂ ಕೂಡಾ ದುಪ್ಪಟ್ಟು ಬೆಲೆ ತೆರಬೇಕಾಗಿದೆ ಎಂಬ ಕೂಗು ಪದೇ ಪದೇ ಕೇಳಿ ಬರುತ್ತಿದ್ದು, ಸಾಂಪ್ರದಾಯಿಕವಾಗಿ ಮರಳು ತೆಗೆಯಲು ಅನುಮತಿ ಪಡೆದಿರುವ ಟಿಪಿ ದಾರರು ಅಥವಾ ಸಾಗಾಣಿಕೆದಾರರು ಸಾರ್ವಜನಿಕರಿಂದ ಹೆಚ್ಚಿನ ಬೆಲೆಯನ್ನು ವಸೂಲಿ ಮಾಡುತ್ತಿರುವದು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಗಮನಕ್ಕೆ ಬಂದಿರುತ್ತದೆ. ಇದನ್ನು ನಿಯಂತ್ರಿಸುವ ಅವಶ್ಯಕತೆ ಇದ್ದು ಜಿಲ್ಲೆಯ ಸಾಮಾನ್ಯ ನಾಗರೀಕರಿಗೆ ಕೂಡಾ ಯೋಗ್ಯದರದಲ್ಲಿ ಮರಳು ಲಬ್ಯವಾಗುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್ […]Read More

error: Content is protected !!