Tags :Dr Rajendra KV

Canara

ಜಿಲ್ಲೆಯಲ್ಲಿ ಸರಳ ರೀತಿಯ ದಸರಾ ಆಚರಣೆಗೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು ಅ 17: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ನಾಡಹಬ್ಬ ದಸರಾವನ್ನು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸರಳ ರೀತಿಯಲ್ಲಿಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾಕಾಯ್ದೆ 2005 ರ ಕಲಂ26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷನಾಗಿ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಆಧ್ಯಾದೇಶ 2020 ಕಲಂ 4 ರಲ್ಲಿ ಪ್ರದತ್ತವಾದಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾI ರಾಜೇಂದ್ರ ಕೆ.ವಿ ಈ ಕೆಳಕಂಡಂತೆ ಆದೇಶಿಸಿರುತ್ತಾರೆ. ಕೋವಿಡ್-19 ವೈರಾಣು ಸೋಂಕು […]Read More

ಕನ್ನಡ

ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮ

ಮಂಗಳೂರು ಅ 05: ದ.ಕ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಸರಕಾರದ ಪ್ರಸಕ್ತ ಸಾಲಿನ ಅ 1 ರ ಆದೇಶ ತೆರವು -5 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಕಾಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕ ಜಿಲ್ಲಾವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿ ಮತ್ತು ಕರ್ನಾಟಕ ಸಾಕ್ರಾಂಮಿಕ ರೋಗಗಳ ಅಧ್ಯಾದೇಶ 2020 ಕಲಂ 4 ರಲ್ಲಿ ಪ್ರದತ್ತವಾದ ಅಧಿಕಾರದಂತೆ ದ.ಕ […]Read More

error: Content is protected !!