Tags : Dr Sudhakar

State

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತಲಾ 6 ವೆಂಟಿಲೇಟರ್ ಅಳವಡಿಕೆ:ಡಾ.ಕೆ.ಸುಧಾಕರ್

ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಅಳವಡಿಕೆ ಹಾಗೂ ಅರವಳಿಕೆ ತಜ್ಞರ ನೇಮಕಕ್ಕೆ ಸೂಚಿಸಲಾಗಿದೆ. ಒಟ್ಟು 2,480 ವೈದ್ಯರ ನೇಮಕವೂ ಶೀಘ್ರ ಆಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.Read More

State

ಮೇ 10 ರಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ: ಡಾ.ಕೆ.ಸುಧಾಕರ್

ಮೇ 10 ರಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.Read More

ಕನ್ನಡ

ನಿರ್ಬಂಧಗಳನ್ನು ಜಾರಿ ಮಾಡದಿದ್ದರೆ ಬೆಲೆ ತೆರಬೇಕಾಗುತ್ತದೆ : ಸಚಿವ ಸುಧಾಕರ್ ಎಚ್ಚರಿಕೆ

ಬೀದರ್, ಮೇ 01, 2021: ಸ್ಥಳೀಯವಾಗಿ ಮಾಡುವ ಅವಾಂತರಗಳಿಗೆ ಸರ್ಕಾರ ಮುಜುಗರ ಅನುಭವಿಸಬೇಕಾಗಿದೆ. ಇನ್ನು ಮುಂದೆ ಇಂತಹ ನಿರ್ಲಕ್ಷ್ಯವನ್ನು ಸಹಿಸಲು ಆಗುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು ಬೀದರ್ ಜಿಲ್ಲೆಯಲ್ಲಿ ಕೋವಿಡ್ ಕುರಿತು ನಡೆದ ಸಭೆಯಲ್ಲಿ ರೆಮಿಡ್ವೆಜರ್, ಹಾಸಿಗೆ, ಆಕ್ಸಿಜನ್ ಸಹಿತ ಇತರೆ ವಿಷಯದಲ್ಲಿ ಡಿಎಚ್ಒ ಅವರ ಬಳಿಯೇ ಮಾಹಿತಿ ಇಲ್ಲದ್ದನ್ನು ಕಂಡ ಸಚಿವರು, ಕೆಂಡಾಮಂಡಲರಾಗಿ ಜವಾಬ್ದಾರಿ ಹುದ್ದೆಯಲ್ಲಿದ್ದು ಇದೇ ರೀತಿ ಮುಂದುವರಿದರೆ ಅಮಾನತು ಮಾಡಬೇಕಾಗುಹತ್ತದೆ ಎಂದು ಎಚ್ಚರಿಕೆ […]Read More

State

ಸಂಕಷ್ಟಕ್ಕೆ ಸ್ಪಂದಿಸಿದ ಮಾಜಿ ಸಚಿವ ಎಂ.ಬಿ.ಪಾಟೀಲ್: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಶ್ಲಾಘನೆ

ಮಾಜಿ ಸಚಿವ ಎಂ.ಬಿ.ಪಾಟೀಲ್ ತಮ್ಮ ಆಸ್ಪತ್ರೆಯಲ್ಲಿ ಕಡಿಮೆ ದರಕ್ಕೆ ಸೇವೆ ನೀಡಿ ಕೊರೊನಾ ಸಂಕಷ್ಟದ ಪರಿಸ್ಥಿತಿ ನಿಭಾಯಿಸಲು ಸಹಕಾರ ನೀಡಿದನ್ನು ಅರೋಗ್ಯ ಸಚಿವ ಡಾ.ಕೆ.ಸುಧಾಕರ್ ಶ್ಲಾಘಿಸಿದ್ದಾರೆ. Read More

error: Content is protected !!