Tags :Dr Sudhakar

Dakshina Kannada

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅರೋಗ್ಯ ಸಚಿವ ಡಾ. ಸುಧಾಕರ್

ಬೆಳ್ತಂಗಡಿ, ಡಿಸೆಂಬರ್ 10, 2020: ಆರೋಗ್ಯ ಸಚಿವ ಡಾ. ಸುಧಾಕರ್ ಸಕುಟುಂಬಿಕರಾಗಿ ಗುರುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು. ಕೊರೊನಾ ಹತೋಟಿಯಲ್ಲಿದೆ: ಕೊರೊನಾ ಈಗ ಹತೋಟಿಯಲ್ಲಿದ್ದು ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಒಂದು ವರ್ಷದೊಳಗೆ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಸಹಕರಿಸಬೇಕು ಎಂದು ಸಲಹೆ ನೀಡಿದರು. […]Read More

error: Content is protected !!