Tags : DYFI

Dakshina Kannada

ರೈತ ಕಾರ್ಮಿಕರ ಸಖ್ಯತೆಯಿಂದ ಮಾತ್ರವೇ ದೇಶದ ಸರ್ವಾಂಗೀಣ ಅಭಿವೃದ್ಧಿ: ಸುನಿಲ್ ಕುಮಾರ್ ಬಜಾಲ್

ದೇಶವನ್ನಾಳುವ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳಿಂದ ದೇಶದ ಅನ್ನದಾತರು ತೀವ್ರ ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಕೃಷಿ ರಂಗವೇ ದಿವಾಳಿ ಎದ್ದಿದ್ದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಮತ್ತೊಂದು ಕಡೆ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಕಾರ್ಮಿಕ ವರ್ಗದ ಬದುಕನ್ನೇ ನಾಶ ಮಾಡಲಾಗುತ್ತಿದೆ ಎಂದು ಸಿ.ಐ.ಟಿ.ಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.Read More

ಕನ್ನಡ

ಡಿವೈಎಫ್‌ಐ, ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಆಶ್ರಯದಲ್ಲಿ ರಕ್ತದಾನ ಶಿಬಿರ

ಡಿವೈಎಫ್‌ಐ ಉರ್ವಸ್ಟೋರ್ ಘಟಕ ಹಾಗೂ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಕದ್ರಿ ಹಿಲ್ಸ್ ಇವರ ಜಂಟಿ ಆಶ್ರಯದಲ್ಲಿ ಎ.ಜೆ ಹಾಸ್ಪಿಟಲ್ ಬ್ಲಡ್ ಬ್ಯಾಂಕ್ ಸಹಕಾರದೊಂದಿಗೆ ಅಶೋಕನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆದಿತ್ಯವಾರದಂದು ರಕ್ತದಾನ ಶಿಬಿರ ನಡೆಯಿತು.Read More

ಕನ್ನಡ

ಉತ್ತರಪ್ರದೇಶ ಯುವತಿಯ ಅತ್ಯಾಚಾರ,ಕೊಲೆ ಖಂಡಿಸಿ ಪ್ರತಿಭಟನೆ

ಮಂಗಳೂರು, ಅ 08: ಉತ್ತರಪ್ರದೇಶದ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆಯನ್ನು ಖಂಡಿಸಿ, ಯೋಗಿ ಆದಿತ್ಯನಾಥ ಸರಕಾರದ ದಬ್ಬಾಳಿಕೆಯನ್ನು ವಿರೋಧಿಸಿ ನಗರದಲ್ಲಿಂದು ದಲಿತ ಹಕ್ಕುಗಳ ಸಮಿತಿ ಹಾಗೂ ಜನವಾದಿ ಮಹಿಳಾ ಸಂಘಟನೆಯ ನೇತ್ರತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಮಹಿಳೆಯರ ಹಾಗೂ ದಲಿತರ ಮೇಲಿನ ದೌರ್ಜನ್ಯವನ್ನು ಪರೋಕ್ಷವಾಗಿ ಸಮರ್ಥಿಸುವ ಕೇಂದ್ರದ ಮೋದಿ ಹಾಗೂ ಉತ್ತರಪ್ರದೇಶದ ಯೋಗಿ ಸರಕಾರದ ವಿರುದ್ದ ಮಹಿಳೆಯರು ಘೋಷಣೆ ಕೂಗಿದರು. “ಜಾತಿ ವ್ಯವಸ್ಥೆಯನ್ನು ಪೋಷಿಸುವ ಮೇಲ್ವರ್ಗದ ಹಿತಾಸಕ್ತಿಯನ್ನು ಕಾಪಾಡುವ ಸರಕಾರಗಳು ಕೇಂದ್ರದ ಅಧಿಕಾರದ […]Read More

News

DYFI opposes PPP model on transport hub, Urges government to

Mangaluru: The Democratic Youth Federation of India (DYFI) has strongly opposed the PPP model for the construction of Integrated Transport Hub (bus-stand) at Pumpwell.The state cabinet had recently had given its nod for the construction of the bus-stand at Pumpwell on the PPP model. The DYFI district committee has alleged that despite having enough resources […]Read More

error: Content is protected !!