Tags :Edaneer Matha

ಕನ್ನಡ

ಡಿ .ಹರ್ಷೇಂದ್ರ ಕುಮಾರ್ ಅವರಿಗೆ ಕೇಶವಾನಂದ ಭಾರತೀ ಪ್ರಶಸ್ತಿ

ಶ್ರೀ ಎಡನೀರು ಮಠದ ವತಿಯಿಂದ ಕೀರ್ತಿಶೇಷ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರ ಹೆಸರಿನ ಚೊಚ್ಚಲ ಪ್ರಶಸ್ತಿಯನ್ನು ಯಕ್ಷಗಾನ ಕ್ಷೇತ್ರದ ವಿಶೇಷ ಸಾಧನೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ .ಹರ್ಷೇಂದ್ರ ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು.Read More

ಕನ್ನಡ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಎಡನೀರು ಸಂಸ್ಥಾನದ ನಿಯೋಜಿತ ಪೀಠಾಧಿಪತಿ ಭೇಟಿ

ಉಡುಪಿ ಅ 09: ಎಡನೀರು ತೋಟಕಾಚಾರ್ಯ ಸಂಸ್ಥಾನದ ಪೀಠಾಧಿಪತಿಗಳಾಗಿ ದೀಕ್ಷಿತರಾಗಲಿರುವ ಶ್ರೀ ಜಯರಾಮ ಮಂಜತ್ತಾಯರು ತಮ್ಮ ಸನ್ಯಾಸ ದೀಕ್ಷಾ ಪೂರ್ವಭಾವಿ ತೀರ್ಥ ಕ್ಷೇತ್ರ ಸಂಚಾರ ನಿಮಿತ್ತ ಗುರುವಾರ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀ ಕೃಷ್ಣಮುಖ್ಯಪ್ರಾಣರ ದರ್ಶನ ಪಡೆದ ಬಳಿಕ ಶ್ರೀ ಮದನಂತೇಶ್ವರ ಸನ್ನಿಧಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ ಅಲ್ಲಿರುವ ಜಗದ್ಗುರು ಶ್ರೀ ಮಧ್ವಾಚಾರ್ಯರ ಅದೃಶ್ಯ ಸನ್ನಿಧಾನದ ದರ್ಶನ ಪಡೆದು ಭಕ್ತಿ ಸಮರ್ಪಸಿದರು. ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಬಳಿಕ […]Read More

error: Content is protected !!