Tags :Fertilizer

Udupi

ಜಿಲ್ಲೆಯಲ್ಲಿ ಯೂರಿಯಾ ಸೇರಿದಂತೆ ವಿವಿಧ ರಸಗೊಬ್ಬರಗಳು ಲಭ್ಯ

ಉಡುಪಿ, ಜುಲೈ 24, 2025: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಭತ್ತದ ಬಿತ್ತನೆ ಗುರಿ 35,000 ಹೆಕ್ಟೇರ್ ಇದ್ದು, ಈವರೆಗೆ 26,050 ಹೆಕ್ಟೇರ್ ಬಿತ್ತನೆಯಾಗಿರುತ್ತದೆ. ಜೂನ್ ಮಾಹೆಯ 2ನೇ ವಾರದಿಂದ ಬಿತ್ತನೆ ಪ್ರಾರಂಭಗೊAಡಿದ್ದು, ಪ್ರಸ್ತುತ ಭರದಿಂದ ಸಾಗುತ್ತಿದ್ದು, ಆಗಸ್ಟ್ 2ನೇ ವಾರದಲ್ಲಿ ಬಿತ್ತನೆ ಪೂರ್ಣಗೊಳ್ಳುವ ನಿರೀಕ್ಷೆಯಿರುತ್ತದೆ. ಜಿಲ್ಲೆಯ ಮುಂಗಾರು ಹಂಗಾಮಿನ ರಸಗೊಬ್ಬರ ಬೇಡಿಕೆ 8,404 ಮೆ.ಟನ್ ಇದ್ದು, ಜುಲೈ ಅಂತ್ಯದವರೆಗಿನ ಬೇಡಿಕೆ 5,470 ಮೆ.ಟನ್ ಆಗಿರುತ್ತದೆ. ಈವರೆಗೆ 6,809 ಮೆ.ಟನ್ ಸರಬರಾಜಾಗಿ 2,568 ಮೆ.ಟನ್ ವಿತರಣೆಯಾಗಿ, 4,240 ಮೆ.ಟನ್ […]Read More

Dakshina Kannada

ಕೃಷಿ ಇಲಾಖೆ ನಿಗದಿ ಪಡಿಸಿದ ದರದಲ್ಲಿ ರಸಗೊಬ್ಬರ ಖರೀದಿಸುವಂತ ರೈತರಿಗೆ ಸೂಚನೆ

ಈ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಸಂಬಂಧಿಸಿದಂತೆ ಯಾವುದೇ ಕೊರತೆ ಇಲ್ಲ. ಖಾಸಗಿ ಹಾಗೂ ಸಹಕಾರಿ ರಸಗೊಬ್ಬರ ಮಾರಾಟಗಾರರಿಂದ ರೈತರು ರಸಗೊಬ್ಬರವನ್ನು ಖರೀದಿಸುವಾಗ ಚೀಲಗಳ ಮೇಲೆ ಮುದ್ರಿತ ದರವನ್ನು ಗಮನಿಸಿ ಖರೀದಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.Read More

Udupi

ಡಿ.ಎ.ಪಿ ಬದಲು ಪರ್ಯಾಯ ರಸಗೊಬ್ಬರ ಬಳಸಿ

ರೈತರು ಕೇವಲ ಡಿ.ಎ.ಪಿ ಮೇಲೆ ಅವಲಂಭಿತರಾಗದೆ, ಬದಲಾಗಿ ಪೋಷಕಾಂಶಗಳನ್ನು ಒದಗಿಸುವ, ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ದರ್ಜೆಯ ರಸಗೊಬ್ಬರಗಳನ್ನು ಸಂಯೋಜಸಿ ಬಳಕೆ ಮಾಡಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ಡಿಎಪಿ ರಸಗೊಬ್ಬರದ ಸಬ್ಸಿಡಿ ಶೇ 140 ರಷ್ಟು ಹೆಚ್ಚಳ

ಮುಂಬರುವ ಮುಂಗಾರು ಹಂಗಾಮಿಗೆ ಡಿಎಪಿ ಹಾಗೂ ಪಿ ಅಂಡ್ ಕೆ ರಸಗೊಬ್ಬರದ ಸಬ್ಸಿಡಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಶ್ರೀ ಡಿ.ವಿ. ಸದಾನಂದ ಗೌಡ ಹೃದಯ ತುಂಬಿದ ಕೃತಜ್ಞತೆ ಸಲ್ಲಿಸಿದ್ದಾರೆ. ಇದರಿಂದ ಭಾರೀ ಪ್ರಮಾಣದಲ್ಲಿ ಹಲವಾರು ದಶಲಕ್ಷ ರೈತ ಸಮೂಹಕ್ಕೆ ಅನುಕೂಲವಾಗಲಿದೆ.Read More

error: Content is protected !!