Tags : forest product

Agriculture

ವನಧನ ವಿಕಾಸ ಯೋಜನೆ ಬಗ್ಗೆ ಚರ್ಚೆ

ಮಂಗಳೂರು ನ 07 : ಕಿರು ಅರಣ್ಯ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಒದಗಿಸುವ ಕಾರ್ಯಕ್ರಮದಲ್ಲಿ ವನ-ಧನ ಕೇಂದ್ರಗಳನ್ನು ಸ್ಥಾಪಿಸಿ ಮೌಲ್ಯವರ್ಧಿತ ಮಾರುಕಟ್ಟೆ ಸೃಷ್ಟಿಸುವುದರ ಮೂಲಕ ಬುಡಕಟ್ಟು ಜನರನ್ನು ಆರ್ಥಿಕ ಸದೃಡರನ್ನಾಗಿಸುವ ವನಧನ ವಿಕಾಸ ಯೋಜನೆಯನ್ನು ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು. ಜಿಲ್ಲಾಪಂಚಾಯತ್‍ನಲ್ಲಿ ವೀಡಿಯೋ ಕಾನ್ಫೆರೆನ್ಸ್ ಮೂಲಕ ಆಯೋಜಿಸಲಾದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಮಂಜೂರಾದ 02 ವನ-ಧನ ವಿಕಾಸ […]Read More

error: Content is protected !!