Tags :GSB

Udupi

ನೂತನ ಬ್ರಹ್ಮರಥ ವೀಕ್ಷಿಸಿದ ಕಾಶೀ ಮಠಾಧೀಶರು

ಶ್ರೀ ದೇವರ ದರ್ಶನ ಬಳಿಕ ಸಂಸ್ಥಾನದ ದೇವರ ನೈರ್ಮಲ್ಯ ವಿಸರ್ಜನಾ ಪೂಜೆ ನಡೆಸಿ ಶ್ರೀ ಕಾಶೀ ಮಠ ಸಂಸ್ಥಾನದಿಂದ ಸಮರ್ಪಣೆಗೊಳ್ಳಲಿರುವ ನೂತನ ಬ್ರಹ್ಮರಥದಲ್ಲಿ ಇರಿಸಲಿರುವ ಶ್ರೀಗಂಧ ಹಾಗೂ ರಕ್ತ ಚಂದನದಿಂದ ತಯಾರಿಸಲ್ಪಟ್ಟ ಶ್ರೀ ದೇವರ ಪೀಠ ಮತ್ತು ನೂತನ ರಥದ ವನ್ನು ಶ್ರೀಗಳವರು ವೀಕ್ಷಿಸಿ ಪ್ರಶಂಶಿಸಿದರು. Read More

Religion

ವೀರ ವೆಂಕಟೇಶ ದೇವರ ನೂತನ ಬ್ರಹ್ಮರಥದ ಪುರ ಪ್ರವೇಶ

ಇತಿಹಾಸ ಪ್ರಸಿದ್ಧ ಮಂಗಳೂರು ರಥ ಎಂದೇ ಪ್ರಖ್ಯಾತವಾದ ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಬ್ರಹ್ಮರಥವು ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದಶನದಲ್ಲಿ ನಿರ್ಮಾಣಗೊಂಡಿದ್ದು , ಕೋಟೇಶ್ವರದ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರ ದಲ್ಲಿ ನಿರ್ಮಾಣ ಗೊಂಡಿದ್ದು ಸೋಮವಾರ ನೂತನ ಬ್ರಹ್ಮರಥದ ಪುರಪ್ರವೇಶವು ವಿಜೃಂಭಣೆಯಿಂದ ಜರಗಿತು. Read More

News

ಮಂಗಳೂರು: ಶ್ರೀ ವೀರ ವೆಂಕಟೇಶ ದೇವರ ಚಾತುರ್ಮಾಸ ವ್ರತ

ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ವೀರ ವೆಂಕಟೇಶ ಹಾಗೂ ಪರಿವಾರ ದೇವರುಗಳ ಚಾತುರ್ಮಾಸ ವ್ರತ ಆಚರಣೆ ಪ್ರಯುಕ್ತ ಇಂದು ಪ್ರಾಥ: ಕಾಲ ಶ್ರೀದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ ನಡೆಯಿತು. Read More

error: Content is protected !!