Tags :health

ಕನ್ನಡ

ಅಪ್ರಾಪ್ತರಿಗೆ ತಂಬಾಕು ಉತ್ಪನ್ನ ಮಾರಾಟ ಶಿಕ್ಷಾರ್ಹ : ಡಾ. ವಾಸುದೇವ್

ಉಡುಪಿ, ನ 23 : ಅಪ್ರಾಪ್ತ ವಯಸ್ಸಿನ ಮಕ್ಕಳಲ್ಲಿ ಧೂಮಪಾನ ಮಾಡುವ ಚಟ ಹೆಚ್ಚಿರುವುದು ಸಮೀಕ್ಷೆಯಿಂದ ತಿಳಿದು ಬಂದಿದ್ದು, ಅವರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್ ಹೇಳಿದರು. ಅವರು ಸೋಮವಾರ ಉಡುಪಿ ತಾಲೂಕು ಆರೋಗ್ಯಾಧಿಕಾರಿಯವರ ಸಭಾಭವನದಲ್ಲಿ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಸರ್ವೇಕ್ಷಣಾ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ […]Read More

ಕನ್ನಡ

ಆಯುಷ್ಮಾನ್ ಕಾರ್ಡ್: ಹೆಚ್ಚಿನ ಚಿಕಿತ್ಸೆಗೆ ಅವಕಾಶ

ಮಂಗಳೂರು ಅ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಮತ್ತು ಕೋವಿಡೇತರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಸರ್ಕಾರ ನಿಗದಿಪಡಿಸಿರುವ ಸಮಯಾವಕಾಶದೊಳಗೆ ಗುಣಮುಖರಾಗದೇ ಇದ್ದಲ್ಲಿ ಹಾಗೂ ರೋಗ ಉಲ್ಬಣವಾದಲ್ಲಿ ನೀಡಿರುವ ಸಮಯಾವಕಾಶವನ್ನು ಎನ್‍ಹ್ಯಾನ್ಸ್‍ಮೆಂಟ್ (Enchancement) ಮಾಡಲು ಖಾಸಗಿ ಆಸ್ಪತ್ರೆಗಳು ಅನುಮತಿ ತೆಗೆದುಕೊಳ್ಳಲು ಅವಕಾಶ ಇರುತ್ತದೆ. ರೋಗಿಗಳಿಂದ ಯಾವುದೇ ಚಿಕಿತ್ಸಾ ವೆಚ್ಚವನ್ನು ಭರಿಸದೇ ಉಚಿತವಾಗಿ ಯೋಜನೆಯಡಿಯಲ್ಲಿ ವೆಚ್ಚ ಭರಿಸಲು ಈ ಮೂಲಕ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ […]Read More

error: Content is protected !!