Tags : K Ashraf

Dakshina Kannada

ಧಾರ್ಮಿಕ ಸಂಸ್ಥೆಗಳಲ್ಲಿ ಕೋವಿಡ್ ಶುಶ್ರೂಷಾ ಕೇಂದ್ರ: ಕೆ. ಅಶ್ರಫ್

ಮಂಗಳೂರು ನಗರದ ಬಂದರ್ ವಾರ್ಡ್ ವ್ಯಾಪ್ತಿಯಲ್ಲಿ ಅಗತ್ಯತೆ ಆಧಾರದಲ್ಲಿ ಧಾರ್ಮಿಕ ಸಂಸ್ಥೆಗಳನ್ನು ಕೋವಿಡ್ ರೋಗಿಗಳಿಗೆ ಪ್ರಾಥಮಿಕ ಐಸೋಲೇಶನ್ ಘಟಕಗಳಾಗಿ ಬಳಕೆ ಮಾಡಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಮನಾಪ ಸಹಕಾರ,ಅನುಮತಿ ಯೊಂದಿಗೆ ನಡೆಸಲು ಚಿಂತನೆ ನೆಡೆದಿದೆ ಎಂದು ಮಾಜಿ ಮೇಯರ್ ಹಾಗೂ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷ ಕೆ ಅಶ್ರಫ್ ತಿಳಿಸಿದ್ದಾರೆ.Read More

Dakshina Kannada

ಸರಕಾರದಿಂದ ಕ್ಷಣಕ್ಕೊಂದು ಮಾರ್ಗಸೂಚಿ: ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಖಂಡನೆ

ಕೊರೋನಾ ಮಾರ್ಗಸೂಚಿ ಹೆಸರಿನಲ್ಲಿ ಸರಕಾರ ಕ್ಷಣಕ್ಕೊಂದು ನಿರ್ಧಾರ ತಳೆದು ಜನರನ್ನು ಸಂಪೂರ್ಣ ಗೊಂದಲ ಹಾಗೂ ಭಯಭೀತಗೊಳಿಸಿದೆ.. ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲವೆಂದು ಹೇಳಿದ್ದ ಸರಕಾರ ಇದೀಗ ಹಿಂಬಾಗಿಲ ಮೂಲಕ ಸಾರ್ವಜನಿಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿ, ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಅಘೋಷಿತ ಸಂಪೂರ್ಣ ಲಾಕ್ ಡೌನ್ ಸ್ಥಿತಿಗೆ ತಂದಿದೆ ಎಂದು ಮುಸ್ಲಿಂ ಒಕ್ಕೂಟ ಅಧ್ಯಕ್ಷ ಹಾಗೂ ಮಾಜಿ ಮೇಯರ್ ಕೆ ಅಶ್ರಫ್ ತಿಳಿಸಿದ್ದಾರೆ.Read More

Dakshina Kannada

ರಂಝಾನ್ ಸಂದರ್ಭದಲ್ಲಿ ಪೊಲೀಸ್ ಸಹಕಾರ ಕೋರಿ ಆಯುಕ್ತರಿಗೆ ಕೆ.ಅಶ್ರಫ್ ನೇತೃತ್ವದ ಮುಸ್ಲಿಮ್ ಒಕ್ಕೂಟ

ಪವಿತ್ರ ರಂಜಾನ್ ಮಾಸದಲ್ಲಿ ಮುಸ್ಲಿಮರು ಬೆಳಿಗ್ಗಿನ ನಮಾಝ್, ಇಫ್ತಾರ್ ಮತ್ತು ತರಾವೀಹ್ ವಿಶೇಷ ರಾತ್ರಿ ನಮಾಝ್ ವೇಳೆ, ಸರಕಾರದ ನಿಯಮಾವಳಿ ಅವಧಿಗಳಲ್ಲಿ ಪೂರಕವಾಗಿ ಪೊಲೀಸರು ಸಹಕರಿಸಬೇಕು ಎಂದು ದ.ಕ ಜಿಲ್ಲಾ ಮುಸ್ಲಿಂ ಒಕ್ಕೂಟ ಮನವಿ ಮಾಡಿದೆ.Read More

Dakshina Kannada

ಬಾಲಕನ ಕೊಲೆ: ಸಮಗ್ರ ತನಿಖೆಗೆ ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟ ಆಗ್ರಹ

ಶನಿವಾರ ರಾತ್ರಿ ನಾಪತ್ತೆಯಾಗಿದ್ದ ಕೋಟೆಕಾರು ನಿವಾಸಿ ಬಸ್ ಚಾಲಕ ಹನೀಫ್ ರವರ ಮಗ ಆಕಿಫ್ (12) ಎಂಬ ಬಾಲಕ ನಿನ್ನೆ ಬೆಳಿಗ್ಗೆ ತಲಪಾಡಿ ಜಮೀಯತುಲ್ ಫಲಾಹ್ ಶಾಲೆಯ ವಠಾರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬಾಲಕನ ಕೊಲೆ ವಿವಿಧ ಸಂಶಯಗಳಿಗೆ ಕಾರಣವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಹಾಗೂ ಮಾಜಿ ಮೇಯರ್ ಕೆ ಅಶ್ರಫ್ ಹೇಳಿದ್ದಾರೆ.Read More

Dakshina Kannada

ಕೃಷ್ಣಾಪುರ ಜನತಾ ಕಾಲೊನಿಯ ಸಾದುಲಿ ಜುಮಾ ಮಸೀದಿಗೆ ಕಲ್ಲೆಸೆತ : ದ.ಕ.ಜಿಲ್ಲಾ ಮುಸ್ಲಿಮ್

ಸುರತ್ಕಲ್ ಸಮೀಪದ ಕೃಷ್ಣಾಪುರದ ಜನತಾ ಕಾಲೊನಿಯ ಸಾದುಲಿ ಜುಮಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಮ್ ಮದರಸಕ್ಕೆ ನಿನ್ನೆ ರಾತ್ರಿ ದುರ್ಷ್ಕರ್ಮಿಗಳು ಕಲ್ಲು ಹೊಡೆದು ಕಿಟಿಕಿಯ ಗಾಜುಗಳನ್ನೆಲ್ಲ ಪುಡಿಗೈದ ಘಟನೆಯನ್ನು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ತೀವ್ರವಾಗಿ ಖಂಡಿಸಿದೆ.Read More

ಕನ್ನಡ

ಫರಂಗಿಪೇಟೆ ಮಸೀದಿಯ ಮುಅಝ್ಝಿನ್ ರಿಗೆ ದುಷ್ಕರ್ಮಿಗಳಿಂದ ಹಲ್ಲೆ: ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಖಂಡನೆ

ಮಂಗಳೂರು ಸಮೀಪದ ಫರಂಗಿಪೇಟೆ ಯಲ್ಲಿರುವ ಬಿರ್ರುಲ್ ವಾಳಿದೈನ್ ಮಸೀದಿಯ ಮುಅಝ್ಝಿನ್ ರವರ ಮೇಲೆ ನಡೆದ ಹಲ್ಲೆಯು ಮತೀಯ ಸೌಹಾರ್ದವನ್ನು ಕೆಡಿಸುವ ಹುನ್ನಾರವಾಗಿದೆ ಎಂದು ಮಾಜಿ ಮೇಯರ್ ಹಾಗೂ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷರು ಕೆ ಅಶ್ರಫ್ ಹೇಳಿದ್ದಾರೆ.Read More

ಕನ್ನಡ

ಕುರಾನ್ ವಿರುದ್ಧದ ವಸೀಮ್ ರಿಝ್ವಿ ನಡೆ : ಮುಸ್ಲಿಮ್ ಒಕ್ಕೂಟ ಖಂಡನೆ

ಕುರಾನ್ ನ 26 ಸೂಕ್ತಗಳು ಭಯೋತ್ಪಾದನೆಗಳನ್ನು ಪ್ರೋತ್ಸಾಹಿಸುತ್ತದೆ ಎಂಬುದಾಗಿ ಹೇಳಿ ಅವುಗಳನ್ನು ರದ್ದು ಪಡಿಸಬೇಕು ಎಂದು ಕೋರ್ಟ್ ಮೆಟ್ಟಿಲೇರಿದ ಉತ್ತರ ಪ್ರದೇಶದ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷರಾದ ವಸೀಮ್ ರಿಝ್ವಿ ನಡೆಯನ್ನು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷ ಕೆ.ಅಶ್ರಫ್ ಖಂಡಿಸಿದ್ದಾರೆ.Read More

ಕನ್ನಡ

ಉಜಿರೆ ವಿಜಯೋತ್ಸವ ವಿವಾದ: ನಿಷ್ಪಕ್ಷ ತನಿಖೆಗೆ ಮಾಜಿ ಮೇಯರ್ ಕೆ.ಅಶ್ರಫ್ ಆಗ್ರಹ

ಮಂಗಳೂರು, ಜನವರಿ 02, 2021: ಉಜಿರೆ ವಿಜಯೋತ್ಸವ ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸರ ಕ್ರಮ ಖಂಡಿಸಿರುವ ಮಾಜಿ ಮೇಯರ್ ಹಾಗೂ ಮುಸ್ಲಿಮ್ ಒಕ್ಕೂಟ ಅಧ್ಯಕ್ಷ ಕೆ.ಅಶ್ರಫ್, ಪ್ರಕರಣದ ನಿಷ್ಪಕ್ಷ ತನಿಖೆಗೆ ಆಗ್ರಹಿಸಿದ್ದಾರೆ. “ಪಕ್ಷವೊಂದರ ಕಾರ್ಯಕರ್ತರು ಗೆಲುವಿನ ಸಂಭ್ರಮಾಚರಣೆಯ ವೇಳೆ ಪಾಕಿಸ್ತಾನ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆಂಬ ವದಂತಿಯ ಆಧಾರದಲ್ಲಿ ಕೆಲವು ಯುವಕರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಪ್ರಥಮ ವರ್ತಮಾನ ವರದಿ ದಾಖಲಿಸಿ,ಪೊಲೀಸರು ಈ ಬಗ್ಗೆ ಕೂಲಂಕಷ ತನಿಖೆ ನಡೆಸದೆ,ಪ್ರಕರಣ ದ ಸತ್ಯಾಸತ್ಯತೆ ಅರಿಯದೆ ಅಮಾಯಕ ಯುವಕರನ್ನು ಬಂಧಿಸಿರುವುದು ಖಂಡನೀಯ,” […]Read More

error: Content is protected !!