Tags : Karwar Airport

ಕನ್ನಡ

ವಿಮಾನ ನಿಲ್ದಾಣ ಭೂಸ್ವಾಧೀನ: ಸಾರ್ವಜನಿಕ ಸಭೆ

ಕಾರವಾರ, ನ 17: ಜಿಲ್ಲೆಯ ಅಂಕೋಲಾ ತಾಲೂಕಿನ ಬೇಲೆಕೇರಿ ಹೋಬಳಿಯಲ್ಲಿ ನಾಗರೀಕ ವಿಮಾನ ನಿಲ್ದಾಣ ಸ್ಥಾಪಿಸುವ ದೃಷ್ಠಿಯಿಂದ ಖಾಸಗಿ ಜಮೀನುಗಳ ಭೂಸ್ವಾಧೀನಕ್ಕೆ ಈಗಾಗಲೇ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದ್ದು, ಬಾಧಿತ ಭೂ ಮಾಲೀಕರಿಗೆ ಸೂಕ್ತ ಪುನರ್ವಸತಿ ಹಾಗೂ ಪುನರ್ನಿರ್ಮಾಣ ಯೋಜನೆ ರೂಪಿಸುವ ಉದ್ದೇಶದಿಂದ ಸಂಬಂಧಿಸಿದ ಗ್ರಾಮ ಪಂಚಾಯತ್‍ಗಳಲ್ಲಿ ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ನವಂಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ಬೇಲೆಕೇರಿ ಗ್ರಾಮ ಪಂಚಾಯತ್ ಸಭಾಭವನ ನವಂಬರ್ 24 ರಂದು ಬೆಳಿಗ್ಗೆ 11 ಗಂಟೆಗೆ ಅಲಗೇರಿ ಗ್ರಾಮದ ಸಣ್ಣಮ್ಮ […]Read More

error: Content is protected !!
WhatsApp us
Click here to join our WhatsApp Group