Tags :Karwar

ಕನ್ನಡ

ಕೃಷಿ ಹೊಂಡ ಹೊಂದಿದವರಿಗೆ ಉಚಿತ ಮೀನಿನ ಮರಿ ವಿತರಣೆ

ತಾಲೂಕಿನನಲ್ಲಿ ಕೃಷಿ ಹೊಂಡ ಇರುವ ರೈತರಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ2) ಅವರ ಕಚೇರಿಯಲ್ಲಿ ಉಚಿತವಾಗಿ 250 ಮೀನಿನ ಮರಿಗಳನ್ನು ನೀಡಲಾಗುತ್ತಿದೆ.Read More

Agriculture

ಅನುಮಾಸ್ಪದ ಬೀಜ ಪೊಟ್ಟಣ ಜೀವವೈವಿಧ್ಯತೆಗೆ ಹಾಗೂ ರಾಷ್ಟ್ರ ಭದ್ರತೆಗೆ ಗಂಭೀರ ಅಪಾಯವಾಗಬಹುದು

ಕಾರವಾರ ಆ 28: ಅನುಮಾನಾಸ್ಪದ ಬೀಜಗಳ ಪೊಟ್ಟಣಗಳು ಅಜ್ಞಾತ ಮೂಲಗಳಿಂದ ಸಾಗಾಣಿಕೆಯಾಗಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ಬೀಜಗಳು ಹೊರಗಿನ ಆಕ್ರಮಣಕಾರಿ ತಳಿಯ  ಅಥವಾ ರೋಗಕಾರಕಗಳಾಗಿರಬಹುದು. ಇದು ಕೃಷಿ ಪರಿಸರ ವ್ಯವಸ್ಥೆಗೆ, ಜೀವವೈವಿಧ್ಯತೆಗೆ ಹಾಗೂ ರಾಷ್ಟ್ರ ಭದ್ರತೆಗೆ ಗಂಭೀರ ಅಪಾಯವಾಗಬಹುದು.  ಆದ್ದರಿಂದ ಜಿಲ್ಲೆಯ ರೈತ ಬಾಂಧವರು ಅನುಮಾನಾಸ್ಪದ ಬೀಜಗಳ ಪೊಟ್ಟಣಗಳನ್ನು ಖರೀದಿಸಲು ಮತ್ತು ಸ್ವೀಕರಿಸಲು ಮುಂದಾಗಬಾರದು.  ಒಂದು ವೇಳೆ ಇಂತಹ  ಪ್ರಕರಣಗಳು ಕಂಡು ಬಂದಲ್ಲಿ ಜಿಲ್ಲೆಯ ರೈತರು  ಹತ್ತಿರದ  ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, […]Read More

error: Content is protected !!