Tags : Kashi Math

News

ಶ್ರೀ ವೀರ ವೆಂಕಟೇಶ ದೇವರ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ

ಶ್ರೀ ವೆಂಕಟರಮಣ ದೇವಸ್ಥಾನದ ಪುನರ್ ನಿರ್ಮಾಣ ಹಾಗೂ ಶ್ರೀ ವೀರ ವೆಂಕಟೇಶ ದೇವರ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.Read More

ಕನ್ನಡ

ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಐದನೇ ಪುಣ್ಯತಿಥಿ

ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಐದನೇ ಪುಣ್ಯತಿಥಿ ಆರಾಧನೆ ಈ ಬಾರಿ ಮಂಗಳೂರಿನ ಶ್ರೀ ವೆಂಕಟರಮಣ ದೇವಳದಲ್ಲಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಿತು .Read More

ಕನ್ನಡ

ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ

ಮಂಗಳೂರು, ನ 28: ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಕಾಶಿ ಮಠದ ಶಾಖಾಮಠದಲ್ಲಿ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀ ಸಂಯಮಿಂದ್ರ ತೀರ್ಥ ಸ್ವಾಮೀಜಯವರ ಮೊಕ್ಕಾಂ ನಡೆಯುತ್ತಿದ್ದು ” ತುಳಸಿ ಪೂಜೆ ” ಪ್ರಯುಕ್ತ ಸಂಸ್ಥಾನದ ಶ್ರೀ ಕೃಷ್ಣ ದೇವರಿಗೆ ಶ್ರೀಗಳವರ ಅಮೃತ ಹಸ್ತಗಳಿಂದ ಪಂಚಾಮೃತ, ಕ್ಷೀರಾಭಿಷೇಕ  ನೆರವೇರಿತು. ಬಳಿಕ ತುಳಸಿ ಪೂಜೆಯು ವಿಜೃಂಭಣೆಯಿಂದ ನಡೆಯಿತು . ಚಿತ್ರ : ಮಂಜು ನೀರೇಶ್ವಾಲ್ಯRead More

Dakshina Kannada

Shilanyas for Yajna Shala at Sri Varadaraja Venkataramana Temple

Mangaluru, Nov 18: Shilanyas (foundation stone laying ceremony) for the ‘Yajna Shala,’ at Sri Varadaraja Venkataramana Temple, Gurupura was held on October 18. These stones were offered Pooja and blessed by Kashi Matadhish Sri Samyamindra Theertha Sripadaru. The ‘Shilanyas,’ programme was led by Ganapathi Bhat. Temple archaks, management committee and development committee members were present. […]Read More

Religion

ಶ್ರೀ ಕಾಶಿ ಮಠದಲ್ಲಿ ನರಕ ಚತುರ್ದಶಿ ಆಚರಣೆ

ಮಂಗಳೂರು, ನ 14: ದೀಪಾವಳಿ ನರಕ ಚತುರ್ದಶಿ ಪ್ರಯುಕ್ತ ಶ್ರೀ ಕಾಶಿ ಮಠ ಸಂಸ್ಥಾನದ ಆರಾಧ್ಯ ಶ್ರೀ ವೇದವ್ಯಾಸ ದೇವರಿಗೆ ಇಂದು ಪ್ರಾತಃ ಕಾಲ ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತಹಸ್ತಗಳಿಂದ ತೈಲಾಭಿಷೇಕ ನೆರವೇರಿತು. ಬಳಿಕ ಶ್ರೀದೇವರಿಗೆ ಪಂಚಾಮೃತ , ಪವಮಾನಾಭಿಷೇಕ , ಕನಕಾಭಿಷೇಕ ಜರಗಿತು .  ಚಿತ್ರ : ಮಂಜು ನೀರೇಶ್ವಾಲ್ಯ Read More

ಕನ್ನಡ

ಕೊಂಚಾಡಿ ಶ್ರೀ ಕಾಶೀ ಮಠದಲ್ಲಿ ಲೋಕ ಕಲ್ಯಾಣಾರ್ಥ ಚಂಡಿಕಾ ಯಾಗ

ಮಂಗಳೂರು ಅ 12 : ಕೊಂಚಾಡಿ ಶ್ರೀ ಕಾಶೀ ಮಠದಲ್ಲಿ ಲೋಕ ಕಲ್ಯಾಣಾರ್ಥ ಶತ ಚಂಡಿಕಾ ಯಾಗವು ಅ 12 ರಿಂದ ಅ 16 ವರೆಗೆ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಹಾಗೂ ಮಾರ್ಗದರ್ಶನದಲ್ಲಿ ನಡೆಯಲಿದೆ. ಪ್ರಪಂಚಕ್ಕೆ ತಗಲಿರುವ ಮಹಾಮಾರಿಯ ಅಂತ್ಯಕ್ಕಾಗಿ, ಜನರ ಆತಂಕ ನಿವಾರಣೆಗಾಗಿ , ಆರ್ಥಿಕ ಪರಿಸ್ಥಿತಿ ಸುಧಾರಣೆಗಾಗಿ ಹಾಗೂ ಎಲ್ಲಾ ರೀತಿಯ ತೊಂದರೆಗಳ ನಿವಾರಣೆಗಾಗಿ ಶ್ರೀ ಮಹಾಲಕ್ಷ್ಮಿಯ ಪ್ರೀತ್ಯರ್ಥ ಶತ ಚಂಡಿಕಾ ಹವನ ನಡೆಯಲಿರುವುದು. ಶತ ಚಂಡಿಕಾ ಯಾಗದ ಪ್ರಥಮ ದಿನದಂದು […]Read More

News

Adhika Masa havanas held at Konchadi Kashi Matha

Mangaluru, Oct 02: Sri Narasimha Stuti Havana, Manyu Sooktha Havan and Sri Vayu stuti Havana were held yesterday at Konchady Shree Kashi Math on the occasion of Adhika Masa. The event was held in the presence of Kashi Matadhipathi Shrimad Samyamindra Thirtha Swamiji. Mangaluru City South MLA D Vedavyas Kamath was present on the occasion. […]Read More

error: Content is protected !!