Tags : KDP

ಕನ್ನಡ

ಉತ್ತರ ಕನ್ನಡ ಜಿಲ್ಲೆಯ ಪ್ರತಿ ಮನೆಯಲ್ಲೂ ವಿದ್ಯುತ್ ಕಲ್ಪಿಸುವ ಕಾರ್ಯವಾಗಬೇಕು: ಶ್ರೀನಿವಾಸ ಪೂಜಾರಿ

ಕಟ್ಟಕಡೆಯ ವ್ಯಕ್ತಿಗೂ ಕೂಡ ವಿದ್ಯುತ್ ಸೌಲಭ್ಯ ದೊರೆಯಬೇಕೆಂಬ ಉದ್ದೇಶದಿಂದ ಬೆಳಕು ಯೋಜನೆಯನ್ನು ಹೊಸದಾಗಿ ಜಾರಿಗೆ ತರಲಾಗಿದ್ದು ಜಿಲ್ಲೆಯಲ್ಲಿ ಪ್ರತಿ ಮನೆಯಲ್ಲೂ ಕೂಡ ವಿದ್ಯುತ್ ಕಲ್ಪಿಸುವ ಕಾರ್ಯವಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.Read More

ಕನ್ನಡ

ಕಾರವಾರ : ತ್ರೈಮಾಸಿಕ ಕೆಡಿಪಿ ಸಭೆ ಮುಂದೂಡಿಕೆ

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಫೆ.10ರಂದು ಬೆಳಗ್ಗೆ 11ಗಂಟೆಗೆ ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಭವನದಲ್ಲಿ ನಡೆಯಬೇಕಿದ್ದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ.Read More

Dakshina Kannada

ಇಂದಬೆಟ್ಟು:ಬಡವರಿಗೆ ನೀಡಿದ ಜಮೀನಿನ ವಿರುದ್ಧ ನ್ಯಾಯಾಲಯದಲ್ಲಿ ಹೂಡಿರುವ ಮೇಲ್ಮನವಿ ಹಿಂಪಡೆಯಲು ಸಚಿವರ ಸೂಚನೆ

ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಕಡಿರುದ್ಯಾವರದಲ್ಲಿ ಕಂದಾಯ ಇಲಾಖೆಯವರು ಅರ್ಹ ಫಲಾನುಭವಿಗಳಿಗೆ ಜಮೀನು ನೀಡಿದ್ದರೂ, ಅರಣ್ಯ ಇಲಾಖೆ ಆ ಜಾಗದ ಬಗ್ಗೆ ಕರ್ನಾಟಕ ಉಚ್ಚ ನ್ಯಾಯಾಲಯ ಹೂಡಿರುವ ಮೇಲ್ಮನವಿಯನ್ನು ಹಿಂಪಡೆಯುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.Read More

error: Content is protected !!