Tags : Kedara Kaje

Udupi

ಉಡುಪಿ ಕೇದಾರ ಕಜೆ ಹುಬ್ಬಳ್ಳಿ-ಧಾರವಾಡ ಮಾರುಕಟ್ಟೆಗೆ ಬಿಡುಗಡೆ

ಕೇದಾರೋತ್ಥಾನ ಟ್ರಸ್ಟ್ ಉಡುಪಿ ಮೂಲಕ "ಹಡಿಲು ಭೂಮಿ ಕೃಷಿ ಅಂದೋಲನ"ದಡಿ ಸಾವಯವ ಕೃಷಿ ಮಾಡಿ ಬೆಳೆದಿರುವ ಭತ್ತದಿಂದ ಉತ್ಪಾದಿಸಿದ "ಉಡುಪಿ ಕೇದಾರ ಕಜೆ" ಹುಬ್ಬಳ್ಳಿ - ಧಾರವಾಡ ಬಂಟರ ಸಂಘದ ಶ್ರೀ ಆರ್ ಎನ್ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀಯುತ ಜಗದೀಶ್ ಶೆಟ್ಟರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.Read More

ಕನ್ನಡ

ಉಡುಪಿ ಕೇದಾರ ಕಜೆ ಗ್ರಾಹಕರಿಗೆ ಸ್ಥಳೀಯವಾಗಿ ಲಭಿಸುವ ಸಲುವಾಗಿ ರಘುಪತಿ ಭಟ್ ಸಭೆ

ರೈತರಿಗೆ ಪ್ರೋತ್ಸಾಹ ನೀಡುವ ಜೊತೆಗೆ ಯಾವುದೇ ರಾಸಾಯನಿಕ ಬಳಸದ ಸಂಪೂರ್ಣ ಸಾವಯುವ ಕುಚ್ಚಲಕ್ಕಿ ಗ್ರಾಹಕರಿಗೆ ಸ್ಥಳೀಯವಾಗಿ ಲಭಿಸುವ ಸಲುವಾಗಿ ದಿನಾಂಕ ಮಾರ್ಚ್ 6 ರಂದು ಕೇದಾರೋತ್ಥಾನ ಟ್ರಸ್ಟ್ ನ ಅಧ್ಯಕ್ಷ, ಶಾಸಕ ಕೆ. ರಘುಪತಿ ಭಟ್ ಕೇದಾರೋತ್ಥಾನ ಟ್ರಸ್ಟ್ ಸದಸ್ಯರೊಂದಿಗೆ ಸಭೆ ನಡೆಸಿದರು.Read More

error: Content is protected !!