Tags :Kollur

ಕನ್ನಡ

ಕೊಲ್ಲೂರು ದೇವಸ್ಥಾನದ ಭೋಜನ ಪ್ರಸಾದಕ್ಕೆ ರಾಷ್ಟ್ರೀಯ ಸುರಕ್ಷತಾ ಗುಣಮಟ್ಟದ ಮಾನ್ಯತೆ

ಕೊಲ್ಲೂರು ದೇವಾಲಯಲಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ದೇವಾಲಯದ ವತಿಯಿಂದ ಉಚಿತ ಭೋಜನ ಪ್ರಸಾದದ ವ್ಯವಸ್ಥೆ ಮಾಡಲಾಗುತ್ತಿದ್ದು, ಇಲ್ಲಿ ದೇವರಿಗೆ ಅರ್ಪಿಸುವ ನೈವೇದ್ಯ ಮತ್ತು ಭಕ್ತರಿಗೆ ನೀಡುವ ಭೋಜನ ಪ್ರಸಾದವು ಗರಿಷ್ಠ ಗುಣಮಟ್ಟದಿಂದ ಕೂಡಿದ್ದು, ಆರೋಗ್ಯಕ್ಕೆ ಅತ್ಯಂತ ಸುರಕ್ಷಿತವಾದುದು ಎಂದು ಭಾರತದ ಅಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ ಪ್ರಮಾಣ ಪತ್ರ ಪಡೆದಿದೆ.Read More

ಕನ್ನಡ

ಕೊಲ್ಲೂರು ದೇವಸ್ಥಾನ: ವಿದ್ಯಾರಂಭಕ್ಕೆ ಅವಕಾಶ

ಉಡುಪಿ, ಅ 20: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅಕ್ಟೋಬರ್ 25 ರ ವರೆಗೆ ನವರಾತ್ರಿ ಉತ್ಸವ ಜರುಗಲಿದ್ದು, ಸಾರ್ವಜನಿಕರ ಮತ್ತು ಕರ್ತವ್ಯ ನಿರತ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ದೇವಾಲಯದಲ್ಲಿ ಅನುಷ್ಟಾನಗೊಳಿಸುವ ಸಲುವಾಗಿ ಅಕ್ಟೋಬರ್ 24 ರ ಮಹಾನವಮಿಯಂದು ನಡೆಯಲಿರುವ ರಥೋತ್ಸವವನ್ನು ದೇವಸ್ಥಾನದ ಆವರಣದ ಒಳಗೆ ದೇವಸ್ಥಾನದ ಅರ್ಚಕರು, ಪುರೋಹಿತರು, ಸಿಬ್ಬಂದಿಗಳು ಮಾತ್ರ ನೆರವೇರಿಸಲಿದ್ದಾರೆ. ಅಕ್ಟೋಬರ್ 25 ರ ವಿಜಯದಶಮಿ ದಿನದಂದು ಬೆಳಗ್ಗೆ 4 ಗಂಟೆಯಿಂದ ವಿದ್ಯಾರಂಭ ಪ್ರಾರಂಭವಾಗಲಿದ್ದು, […]Read More

error: Content is protected !!