Tags :Kukke

Dakshina Kannada

ಷರತ್ತುಗಳಿಗೊಳಪಟ್ಟು ಪ್ರಮುಖ ದೇವಸ್ಥಾನಗಳ ನಿರ್ಬಂಧ ತೆರವು

ಕೋವಿಡ್ ಸೋಂಕಿನ ಪಾಸಿಟಿವಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಈ ಹಿಂದೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಹಿಂಪಡೆದು ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಹಾಗೂ ಸೇವೆಗಳನ್ನು ನಡೆಸಲು ಷರತ್ತುಗಳನ್ನು ಪಾಲಿಸುವ ನಿಬಂಧನೆಗಳಿಗೊಳಪಟ್ಟು ಜಿಲ್ಲಾಡಳಿತ ಅನುಮತಿ ನೀಡಿದೆ. Read More

Dakshina Kannada

ಕೊರೋನಾ ಭೀತಿ ಹಿನ್ನೆಲೆ : ದ.ಕ. ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ವಾರಾಂತ್ಯ ಪ್ರವೇಶ

ಜಿಲ್ಲೆಯ ಪ್ರತಿಷ್ಠಿತ ದೇವಸ್ಥಾನಗಳಾದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ವಾರಾಂತ್ಯದಲ್ಲಿ ಆಗಮಿಸುತ್ತಿರುವುದರಿಂದ ಕೋವಿಡ್-19 ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸಲು ಜಿಲ್ಲಾಡಳಿತವು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.Read More

ಕನ್ನಡ

ಚಂಪಾಷಷ್ಠಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 17 ರಿಂದ ಭಕ್ತಾಧಿಗಳ ಪ್ರವೇಶ

ದ.ಕ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಥಿ ಮಹೋತ್ಸವವು ನಡೆಯಲಿದ್ದುRead More

error: Content is protected !!