Tags : Lakshadeepotsava

ಕನ್ನಡ

ಧರ್ಮಸ್ಥಳ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 88ನೆ ಅಧೀವೇಶನ

ಬೆಳ್ತಂಗಡಿ ಡಿಸೆಂಬರ್, 14, 2020: ಸಾಹಿತ್ಯ ಸಮಾಜದ ಕನ್ನಡಿಯಂತಿದ್ದು ಸಮಾಜದ ರಕ್ಷಣೆ ಮತ್ತು ಪೋಷಣೆಗೆ ಸಾಹಿತ್ಯ ಅಗತ್ಯ ಎಂದು ಬೆಂಗಳೂರಿನ ಹಿರಿಯ ವಿದ್ವಾಂಸ ಡಾ. ಎಸ್. ರಂಗನಾಥ್ ಹೇಳಿದರು. ಅವರು ಸೋಮವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 88ನೆ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತ್ಯಕ್ಕೆ ಔಷಧೀಯ ಗುಣವೂ ಇದ್ದು ಜೀವನ ಮೌಲ್ಯಗಳ ಆಕರವಾಗಿದೆ. ಸಾಹಿತ್ಯದಲ್ಲಿ ಧರ್ಮ, ಕಲೆ, ಚಿತ್ರಕಲೆ, ಜೀವನ ಸೌಂದರ್ಯ, ವ್ಯಾಕರಣ, ವೈಚಾರಿಕತೆ – ಎಲ್ಲವೂ ಅಡಕವಾಗಿದೆ.ಕೊರೊನಾದಿಂದ ಮುಕ್ತಿ ಪಡೆಯಲು ಕೂಡಾ ಸಾಹಿತ್ಯ […]Read More

error: Content is protected !!