Tags :Mangaluru

ಕನ್ನಡ

ವಿಧಾನ ಪರಿಷತ್ ಚುನಾವಣೆ: 4 ಉಮೇದುವಾರಿಕೆ ವಾಪಸ್

ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ಮಂಗಳೂರು, ನ 26, 2021: ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ನ.26 ರ ಶುಕ್ರವಾರ ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.Read More

ಕನ್ನಡ

ಡಿಸೆಂಬರ್ 8ರ ವರೆಗೆ ಕೋವಿಡ್ ಮಾರ್ಗಸೂಚಿ ವಿಸ್ತರಣೆ

ಅದರಂತೆ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶವಿರುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಕಾರ್ಯವನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.Read More

Dakshina Kannada

ಮ್ಯಾನುವಲ್ ಸ್ಕ್ಯಾವೆಂಜರಗಳ ಸಮೀಕ್ಷೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ಸಮೀಕ್ಷೆ ಕೈಗೊಳ್ಳಲಾಗಿದೆ.Read More

Dakshina Kannada

ಸಾಂಸ್ಕೃತಿಕ ಸಮ್ಮೇಳನ ಮುಂದೂಡಿಕೆ

ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಸಹಯೋಗದಲ್ಲಿ ಕೇರಳ ರಾಜ್ಯದ ಕಾಸರಗೋಡಿನ ಎಡನೀರು ಮಠದ ಸಭಾಂಗಣದಲ್ಲಿ 2021ರ ನವೆಂಬರ್ 18 ರಂದು ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಗಡಿ ನಾಡು ಸಾಂಸ್ಕೃತಿಕ ಸಮ್ಮೇಳನ ಕಾರ್ಯಕ್ರಮವನ್ನು ಚುನಾವಣೆ ನೀತಿ ಸಂಹಿತೆ ಜಾರಿಗೊಂಡ ಹಿನ್ನಲೆಯಲ್ಲಿ ಮುಂದೂಡಲಾಗಿದೆ.Read More

ಕನ್ನಡ

ನಾಗರೀಕ ಬಂದೂಕು ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಜಿಲ್ಲಾ ಪೊಲೀಸ್ ಘಟಕದಿಂದ ಮುಂಬರುವ ಡಿಸೆಂಬರ್ ಮೊದಲ ವಾರದಲ್ಲಿ ನಗರದ ಜಿಲ್ಲಾ ಕವಾಯತು ಮೈದಾನ (ಡಿಎಆರ್) ದಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರ ಆಯೋಜಿಸಲಾಗಿದೆ. Read More

Dakshina Kannada

ಮಿಲಿಟರಿ ಕಾಲೇಜು ಪ್ರವೇಶ: ಅರ್ಹತಾ ಪರೀಕ್ಷೆ

ಉತ್ತರಾಖಂಡ್‍ನ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ 8ನೇ ತರಗತಿ ಪ್ರವೇಶಕ್ಕೆ ರಾಜ್ಯದ ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆ ನಡೆಯಲಿದೆ.Read More

error: Content is protected !!