ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ 2ನೇ ಪೂರ್ವಭಾವಿ ಸಭೆRead More
Tags :Mangaluru
ಅಪಾರ್ಟ್ಮೆಂಟ್ಗಳ ಮಾರುಕಟ್ಟೆ ಮೌಲ್ಯ, ಹೆಸರು ಮತ್ತು ರಸ್ತೆಗಳ ಹೆಸರು ತಿದ್ದುಪಡಿ : ಆಕ್ಷೇಪಣೆಗಳಿದ್ದಲ್ಲಿ
ಮಂಗಳೂರು, ಡಿ10 2020: ಮಂಗಳೂರು ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾಪನ ಸಮಿತಿಯ 2019ನೇ ಸಾಲಿನಲ್ಲಿ ಹೊಸ/ಹಳೆಯ ಬಿಟ್ಟು ಹೋದ ಅಪಾರ್ಟ್ಮೆಂಟ್ಗಳ ಮಾರುಕಟ್ಟೆ ಮೌಲ್ಯವನ್ನು ನಿಗದಿಪಡಿಸಿ ಹಾಗೂ ಅಪಾರ್ಟ್ಮೆಂಟ್ಗಳ ಹೆಸರು ಮತ್ತು ಇದರ ರಸ್ತೆಗಳ ಹೆಸರು ತಿದ್ದುಪಡಿಗೆ ಹಾಗೂ ಬಿಟ್ಟು ಹೋಗಿರುವ ರಸ್ತೆಗಳ ಸೇರ್ಪಡೆಗೆ ಸಂಬಂಧಪಟ್ಟ ಕಛೇರಿಯಲ್ಲಿ ಕರಡು ಮಾಹಿತಿಗಾಗಿ ಸೂಚನಾ ಫಲಕ ಸಲ್ಲಿಸಲಾಗಿದೆ. ಸಾರ್ವಜನಿಕರ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳ ಒಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸ್ಥಿರ ಸ್ವತ್ತುಗಳ ಮೌಲ್ಯಮಾಪನ ಉಪಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಉಪ […]Read More
Mangaluru, Oct 27: Live streaming of 98 th Shree Sharadha Mahothsava (Visarjan Programme), Acharya Math ,Car Street.Read More
ಮಂಗಳೂರು, ಅ 05: ‘ಜಗತ್ತಿನ ಎಲ್ಲಾ ರಾಷ್ಟ್ರಗಳು ಯೋಗವನ್ನಾಶ್ರಮಿಸಿದೆ. ಅಷ್ಟಾಂಗ ಯೋಗದ ಮುಖೇನ ವಿಶ್ವ ಶಾಂತಿಯ ಪಾಠವನ್ನು ವಿಶ್ವಕ್ಕೆ ಭೋಧಿಸುವ ಶ್ರೇಷ್ಠ ಭಾರತದಲ್ಲಿ ಜನಿಸಿರುವ ನಾವೇ ಧನ್ಯರು. ಮನೆ ಮನೆ ಮನೆಗಳಲ್ಲಿ ನಮ್ಮ ಹಿರಿಯರು ಮಾಡುತ್ತಿದ್ದ ಸಂಸ್ಕಾರಯುತ ನಿತ್ಯ ಕರ್ಮಗಳಲ್ಲಿ ಯೋಗ ಅಡಗಿದೆ ’ಎಂದು ಶ್ರೀ ರಾಮ ವಿದ್ಯಾಕೇಂದ್ರದ ಅಧ್ಯಕ್ಷರಾಗಿರುವ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಧೀ ಶಕ್ತಿ ಜ್ಞಾನ […]Read More
ಅನಂತ ಚತುರ್ದಶಿ ಆಚರಣೆRead More
ಕೊಂಚಾಡಿ ಶ್ರೀ ಕಾಶೀ ಮಠ ದಲ್ಲಿ ಭಾಗವತಾಂತರ್ಗತ ದಶಮಸ್ಕಂದ ಹವನ ನಡೆದಿದ್ದು ಸೋಮವಾರ ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ಮಹಾ ಪೂರ್ಣಾಹುತಿ ಜರಗಿತು. ಚಿತ್ರ : ಮಂಜು ನೀರೇಶ್ವಾಲ್ಯRead More
ಮಂಗಳೂರು ಆಗಸ್ಟ್ 28: ಇಂಡಿಯಾ ಸೈಕಲ್ ಫಾರ್ಚೇಂಜ್ ಎಂಬ ಸ್ಪರ್ಧೆಯಲ್ಲಿ ಮಂಗಳೂರು ಸ್ಮಾರ್ಟ್ಸಿಟಿ ಲಿಮಿಟೆಡ್ ಭಾಗವಹಿಸುತ್ತಿದ್ದು, ಈ ಸ್ಪರ್ಧೆಯ ಭಾಗವಾಗಿ ಒಂದು ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇದರ ಮೂಲಕ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು, ನಾಗರಿಕರ ಆದ್ಯತೆಗಳು ಹಾಗೂ ನಗರಕ್ಕೆ ಬೇಕಾಗಿರುವ ವ್ಯವಸ್ಥೆಗಳ ಬಗ್ಗೆ ಸಮೀಕ್ಷೆಯ ಮೂಲಕ ನಾಗರಿಕರು ತಿಳಿಸಬಹುದು. ಈ ಸೂಚನೆ ಹಾಗೂ ಸಲಹೆಗಳನ್ನು ನೀಡುವ ಮೂಲಕ ನಾಗರಿಕರು ಬಹುಸಂಖ್ಯೆಯಲ್ಲಿ ಭಾಗವಹಿಸಿ ಮಂಗಳೂರಿಗೆ ಬೇಕಾದ ವ್ಯವಸ್ಥೆಯನ್ನು ತರುವಲ್ಲಿ ತಮ್ಮ ಸಹಕಾರವನ್ನು ನೀಡಬೇಕು. ನಾಗರಿಕರು ಈ […]Read More
Mangaluru, Aug 23: Dakshina Kannada recorded 193 new cases and five deaths on Sunday. Mangaluru Taluk recorded the highest (130) cases. As many as 164 were discharged (97 from Home isolation and 67 from hospitals). Of the total 10,330 cases in the Read More
Mangaluru, Aug 22: With 228 cases on Saturday, the total number of cases in the district has reached 10,137. With this Dakshina Kannada district crossed the 10,000 mark. Also read: COVID-19: Udupi crosses 10,000 mark Of the 228 Read More
Mangaluru, Aug 21: Dakshina Kannada recorded 202 cases and five deaths on Friday. The total COVID cases in DK are 9,914 of which 2,420 are active and 7,193 are discharged. With today’s five the total number of deaths Read More
