Reimagining The Idea Of Bharat, albeit under the shadow of the global pandemic will resonate in Namma Kudla as the third edition of Mangaluru Lit Fest gets underway in Mangaluru on March 27. Read More
Tags :Mangaluru
ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನವು ಮಾರ್ಚ್ 27 ರಂದು ಮದನಿ ಪಿಯು ಕಾಲೇಜಿನಲ್ಲಿ ನಡೆಯಲಿದೆ.Read More
ಹೊಸ/ಹಳೆಯ ಅಪಾರ್ಟ್ಮೆಂಟ್ಗಳ ಮಾರುಕಟ್ಟೆ ಮೌಲ್ಯವನ್ನು ನಿಗದಿಪಡಿಸಿ ಸಂಬಂಧಪಟ್ಟ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಪ್ರಕಟಣೆಗೊಳಿಸಲಾಗಿದೆ. Read More
ಘನ ವಾಹನಗಳ ಸಂಚಾರದಲ್ಲಿ ಬದಲಿ ವ್ಯವಸ್ಥೆ Read More
ಬಡತನ ನಿರ್ಮೂಲನೆಗೆ ಜಾಗೃತಿ, ಸಶಕ್ತೀಕರಣವೇ ಮಾರ್ಗ: ಡಾ. ರಾಧಾಕೃಷ್ಣ ಕೆ.Read More
Nobody hurt Read More
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ 2ನೇ ಪೂರ್ವಭಾವಿ ಸಭೆRead More
ಅಪಾರ್ಟ್ಮೆಂಟ್ಗಳ ಮಾರುಕಟ್ಟೆ ಮೌಲ್ಯ, ಹೆಸರು ಮತ್ತು ರಸ್ತೆಗಳ ಹೆಸರು ತಿದ್ದುಪಡಿ : ಆಕ್ಷೇಪಣೆಗಳಿದ್ದಲ್ಲಿ
ಮಂಗಳೂರು, ಡಿ10 2020: ಮಂಗಳೂರು ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾಪನ ಸಮಿತಿಯ 2019ನೇ ಸಾಲಿನಲ್ಲಿ ಹೊಸ/ಹಳೆಯ ಬಿಟ್ಟು ಹೋದ ಅಪಾರ್ಟ್ಮೆಂಟ್ಗಳ ಮಾರುಕಟ್ಟೆ ಮೌಲ್ಯವನ್ನು ನಿಗದಿಪಡಿಸಿ ಹಾಗೂ ಅಪಾರ್ಟ್ಮೆಂಟ್ಗಳ ಹೆಸರು ಮತ್ತು ಇದರ ರಸ್ತೆಗಳ ಹೆಸರು ತಿದ್ದುಪಡಿಗೆ ಹಾಗೂ ಬಿಟ್ಟು ಹೋಗಿರುವ ರಸ್ತೆಗಳ ಸೇರ್ಪಡೆಗೆ ಸಂಬಂಧಪಟ್ಟ ಕಛೇರಿಯಲ್ಲಿ ಕರಡು ಮಾಹಿತಿಗಾಗಿ ಸೂಚನಾ ಫಲಕ ಸಲ್ಲಿಸಲಾಗಿದೆ. ಸಾರ್ವಜನಿಕರ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳ ಒಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸ್ಥಿರ ಸ್ವತ್ತುಗಳ ಮೌಲ್ಯಮಾಪನ ಉಪಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಉಪ […]Read More
Mangaluru, Oct 27: Live streaming of 98 th Shree Sharadha Mahothsava (Visarjan Programme), Acharya Math ,Car Street.Read More
ಮಂಗಳೂರು, ಅ 05: ‘ಜಗತ್ತಿನ ಎಲ್ಲಾ ರಾಷ್ಟ್ರಗಳು ಯೋಗವನ್ನಾಶ್ರಮಿಸಿದೆ. ಅಷ್ಟಾಂಗ ಯೋಗದ ಮುಖೇನ ವಿಶ್ವ ಶಾಂತಿಯ ಪಾಠವನ್ನು ವಿಶ್ವಕ್ಕೆ ಭೋಧಿಸುವ ಶ್ರೇಷ್ಠ ಭಾರತದಲ್ಲಿ ಜನಿಸಿರುವ ನಾವೇ ಧನ್ಯರು. ಮನೆ ಮನೆ ಮನೆಗಳಲ್ಲಿ ನಮ್ಮ ಹಿರಿಯರು ಮಾಡುತ್ತಿದ್ದ ಸಂಸ್ಕಾರಯುತ ನಿತ್ಯ ಕರ್ಮಗಳಲ್ಲಿ ಯೋಗ ಅಡಗಿದೆ ’ಎಂದು ಶ್ರೀ ರಾಮ ವಿದ್ಯಾಕೇಂದ್ರದ ಅಧ್ಯಕ್ಷರಾಗಿರುವ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಧೀ ಶಕ್ತಿ ಜ್ಞಾನ […]Read More
