Tags :Mangaluru

Religion

ಕೊಂಚಾಡಿ ಶ್ರೀ ಕಾಶೀ ಮಠದಲ್ಲಿ ದಶಮಸ್ಕಂದ ಹವನ

ಕೊಂಚಾಡಿ ಶ್ರೀ ಕಾಶೀ ಮಠ ದಲ್ಲಿ ಭಾಗವತಾಂತರ್ಗತ ದಶಮಸ್ಕಂದ ಹವನ ನಡೆದಿದ್ದು ಸೋಮವಾರ ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ಮಹಾ ಪೂರ್ಣಾಹುತಿ ಜರಗಿತು. ಚಿತ್ರ : ಮಂಜು ನೀರೇಶ್ವಾಲ್ಯRead More

ಅರ್ಜಿ ಆಹ್ವಾನ

ಇಂಡಿಯಾ ಸೈಕಲ್ ಫಾರ್ ಚೇಂಜ್ – ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಮಂಗಳೂರು ಆಗಸ್ಟ್ 28: ಇಂಡಿಯಾ ಸೈಕಲ್ ಫಾರ್‍ಚೇಂಜ್  ಎಂಬ ಸ್ಪರ್ಧೆಯಲ್ಲಿ ಮಂಗಳೂರು ಸ್ಮಾರ್ಟ್‍ಸಿಟಿ ಲಿಮಿಟೆಡ್ ಭಾಗವಹಿಸುತ್ತಿದ್ದು, ಈ ಸ್ಪರ್ಧೆಯ ಭಾಗವಾಗಿ ಒಂದು ಸಮೀಕ್ಷೆಯನ್ನು ನಡೆಸಲಾಗುತ್ತಿದೆ.      ಇದರ ಮೂಲಕ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು, ನಾಗರಿಕರ ಆದ್ಯತೆಗಳು ಹಾಗೂ ನಗರಕ್ಕೆ ಬೇಕಾಗಿರುವ ವ್ಯವಸ್ಥೆಗಳ ಬಗ್ಗೆ ಸಮೀಕ್ಷೆಯ ಮೂಲಕ ನಾಗರಿಕರು ತಿಳಿಸಬಹುದು. ಈ ಸೂಚನೆ ಹಾಗೂ ಸಲಹೆಗಳನ್ನು ನೀಡುವ ಮೂಲಕ ನಾಗರಿಕರು ಬಹುಸಂಖ್ಯೆಯಲ್ಲಿ ಭಾಗವಹಿಸಿ ಮಂಗಳೂರಿಗೆ ಬೇಕಾದ ವ್ಯವಸ್ಥೆಯನ್ನು ತರುವಲ್ಲಿ ತಮ್ಮ ಸಹಕಾರವನ್ನು ನೀಡಬೇಕು.    ನಾಗರಿಕರು ಈ […]Read More

News

COVID-19: DK records 234 cases

Mangaluru, Aug 19: Dakshina Kannada district recorded 234 cases and four deaths on Wednesday. Of the 9535 COVID cases recorded in the district, 2,303 are active and 6,942 are discharged. On Wednesday 115 were discharged (95 from Home isolation and 20 from Hospitals). Read More

error: Content is protected !!