Tags :music

ಕನ್ನಡ

ಮಂಗಳೂರು: ಪಂಡಿತ್ ಜಯತೀರ್ಥ ಮೇವುಂಡಿ ಅವರಿಂದ ಸಂತವಾಣಿ

ಕಾಶೀಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀ ಪಾದಂಗಳವರ ಮಂಗಳೂರಿನ ಚಾತುರ್ಮಾಸ್ಯದ ಅಂಗವಾಗಿ ಸುಧೀಂದ್ರ ಡಯಾಗ್ನಸ್ಟಿಕ್ ಸೆಂಟರ್‍ನ ಉದ್ಘಾಟನಾ ಸಮಾರಂಭದ ಪ್ರಯುಕ್ತ ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀ ಸುಕೃತೀಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದ ವತಿಯಿಂದ ಪಂಡಿತ್ ಜಯತೀರ್ಥ ಮೇವುಂಡಿ ಅವರ ಸಂತವಾಣಿ ಕಾರ್ಯಕ್ರಮ ಅ. 29 ರಂದು ನಡೆಯಲಿದೆ.Read More

Dakshina Kannada

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ‘ದಾಸವಾಣಿ’ ಕಾರ್ಯಕ್ರಮ

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ಪ್ರಸಿದ್ಧ ಗಾಯಕರಾದ ಹುಬ್ಬಳ್ಳಿಯ ಪಂಡಿತ್ ಜಯತೀರ್ಥ ಮೇವುಂಡಿ ಇವರಿಂದ ‘ದಾಸವಾಣಿ ಕಾರ್ಯಕ್ರಮ’ವು ಅ 27 ರಂದು ಸಂಜೆ 5.30 ರಿಂದ 7.30 ರ ವರೆಗೆ ನಡೆಯಲಿದೆ. Read More

error: Content is protected !!