Tags :Navarathri

ಲೇಖನ

ಮಾತಾ ಆರ್ಯ ದುರ್ಗಾ ಮಾತಾ ಬ್ರಹ್ಮಚಾರಿಣೀ ನಮಸ್ತೆ ನಮಸ್ತೆ ಜಗದೇಕಮಾತಃ

ಶರದ್ ಋತು ಆಶ್ವೀಜ ಮಾಸ ಶುಕ್ಲ ಪಕ್ಷದ ಶರನ್ನವರಾತ್ರಿಯ ದ್ವಿತೀಯ ದಿನವಾದ ಇಂದು ಆರ್ಯ ಬ್ರಹ್ಮಚಾರಿಣೀ ರೂಪದಲ್ಲಿ ದುರ್ಗೆ ಪೂಜಿಸಲ್ಪಡುತ್ತಾಳೆ. Read More

Canara

ಜಿಲ್ಲೆಯಲ್ಲಿ ಸರಳ ರೀತಿಯ ದಸರಾ ಆಚರಣೆಗೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು ಅ 17: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ನಾಡಹಬ್ಬ ದಸರಾವನ್ನು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸರಳ ರೀತಿಯಲ್ಲಿಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾಕಾಯ್ದೆ 2005 ರ ಕಲಂ26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷನಾಗಿ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಆಧ್ಯಾದೇಶ 2020 ಕಲಂ 4 ರಲ್ಲಿ ಪ್ರದತ್ತವಾದಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾI ರಾಜೇಂದ್ರ ಕೆ.ವಿ ಈ ಕೆಳಕಂಡಂತೆ ಆದೇಶಿಸಿರುತ್ತಾರೆ. ಕೋವಿಡ್-19 ವೈರಾಣು ಸೋಂಕು […]Read More

ಕನ್ನಡ

ಹಟ್ಡಿಕೇರಿ ಶ್ರೀ ನಾಗಯಲ್ಲಮ್ಮ ದೇವಿಯ ದಸರಾ ಮಹೋತ್ಸವ

ಅಂಕೋಲಾ, ಅ 16: ವರ್ಷ ಪ್ರತಿಯಂತೆ ಈ ವರ್ಷ ವೂ ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮದ ಶ್ರೀ ನಾಗಯಲ್ಲಮ್ಮ ದೇವಿಯ ಸನ್ನಿಧಿ ಯಲ್ಲಿ ಅ 17 ರಿಂದ ಅ 26 ರ ವರೆಗೆ ದಸರಾ ಉತ್ಸವ ನಡೆಯಲಿದೆ. ದೇವಾಲಯದ ಎಲ್ಲ ಕಾರ್ಯಕ್ರಮಗಳು ಕೋವಿಡ್-19 ಕಾರಣದಿಂದ ಸರಕಾರದ ನಿಯಮಾವಳಿ ಪ್ರಕಾರವೇ ನಡೆಯುವುದು. ಆದ್ದರಿಂದ.ದೇವಿಯ ಭಕ್ತಾದಿಗಳು ಮಾಸ್ಕ್ ಧರಿಸಿ ಸಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಿ ದೇವಿಯ ದರ್ಶನವನ್ನು ಪಡೆಯಬೇಕಾಗಿ ಶ್ರೀ ರೇಣುಕಾದೇವಿ ದೇವಸ್ಥಾನ ಅಭಿವೃದ್ಧಿ ಹಾಗೂ ಉತ್ಸವ ಸಮಿತಿಯವರು ಪ್ರಕಟಣೆಯಲ್ಲಿ […]Read More

ಕನ್ನಡ

ಶ್ರೀ ವನದುರ್ಗಾ ದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ

ಸುಬ್ರಹ್ಮಣ್ಯ, ಅ 13 : ಶ್ರೀ ವನದುರ್ಗಾ ದೇವಿ ದೇವಸ್ಥಾನದಲ್ಲಿ ಅ 17 ರಿಂದ ಅ 25 ರ ವರೆಗೆ ಶರನ್ನವರಾತ್ರಿ ಉತ್ಸವ ನಡೆಯಲಿದೆ. ಆ ಪ್ರಯುಕ್ತ ಪ್ರತಿ ರಾತ್ರಿ 8.45 ಕ್ಕೆ ರಂಗಪೂಜೆ ಜರಗುವುದು. ದಿನಾಂಕ 26 – ವಿಜಯದಶಮಿಯಂದು 6 ಗಂಟೆಗೆ ಶಮೀ ಪೂಜೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತರು ಬಂದು ಶೀದೇವಿಯ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಸುಬ್ರಹ್ಮಣ್ಯ ಮಠದ ಪ್ರಕಟಣೆ ತಿಳಿಸಿದೆ.Read More

error: Content is protected !!