Tags :Paddy

ಕನ್ನಡ

ಉಡುಪಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ರೈತರಿಂದ ಪ್ರತಿ ಎಕರೆಗೆ 16 ಕ್ವಿಂಟಾಲ್ ನಂತೆ ಗರಿಷ್ಟ 40 ಕ್ಷಿಂಟಾಲ್ ಭತ್ತವನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.Read More

ಕನ್ನಡ

ಬೆಂಬಲ ಬೆಲೆಯಡಿಯಲ್ಲಿ ಭತ್ತ ಖರೀದಿ:ಜಿಲ್ಲಾಧಿಕಾರಿ

ಮಂಗಳೂರು ನ 12 : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ ಭತ್ತ ಖರೀದಿಯನ್ನು ಮಾಡಲು ಅಗತ್ಯವಿರುವ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ತಮ್ಮ ಕಛೇರಿ ಸಭಾಂಗಣದಲ್ಲಿ ಪ್ರಸ್ತುತ ಸಾಲಿನ ಕನಿಷ್ಟ ಬೆಂಬಲ ಯೋಜನೆ ಕಾರ್ಯಚರಣೆಗೆ ಸಂಬಂಧಿಸಿದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರಿಂದ ಕನಿಷ್ಟ ಬೆಂಬಲ ಯೋಜನೆಯಡಿ ಸಾಮಾನ್ಯ ಭತ್ತವನ್ನು 1868 ರೂ.ಗಳಲ್ಲಿ ಹಾಗೂ ಗೇಡ್-1 ಭತ್ತಗಳನ್ನು1888 ರೂ.ಗಳಲ್ಲಿ […]Read More

Udupi

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ :ಜಿಲ್ಲಾಧಿಕಾರಿ

ಉಡುಪಿ, ನ 02:: ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ, ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಾಮಾನ್ಯ ಭತ್ತವನ್ನು ಕ್ವಿಂಟಾಲ್ ಗೆ ೧೮೬೮ ರೂ ದರದಲ್ಲಿ ಮತ್ತು ಗ್ರೇಡ್ […]Read More

error: Content is protected !!