Tags :Pakkaladka Yuvaka Mandala

Dakshina Kannada

ಸಮಾಜಕ್ಕೆ ಯುವಕ ಮಂಡಲ ಕೊಡುಗೆ ಅಪಾರ: ಕೆ ಯಾದವ ಶೆಟ್ಟಿ

ಕೋರೋನಾ ಕಾಲದಲ್ಲಿ ಯುವಕ ಮಂಡಲದ ಸದಸ್ಯರು ಊರಿನ ನೂರಾರೂ ಜನರಿಗೆ ಅಗತ್ಯ ಆಹಾರ ಸಾಮಾಗ್ರಿ ನೀಡಿದ್ದನ್ನು ಕಂಡಿದ್ದೇನೆ. ಕೋರೋನಾ ರೋಗಕ್ಕೆ ಒಳಗಾದವರಿಗೆ ಅಗತ್ಯ ಔಷಧಿಗಳನ್ನು ಒದಗಿಸುವುದು, ಸೋಂಕಿತ ಮನೆಗಳಿಗೆ ಸಾನಿಟೈಸ್ ಮಾಡುವುದು, ತುರ್ತು ಸಂದರ್ಭದಲ್ಲಿ ರಕ್ತ ದಾನ ಮಾಡಿರುವುದು, ಕೊರೋನಾ ರೋಗಕ್ಕೆ ಬಲಿಯಾದ ಮೃತದೇಹವನ್ನು ಅಂತ್ಯ ಸಂಸ್ಕಾರ ನಡೆಸುವುದು ನಿಜಕ್ಕೂ ಶ್ಲಾಘನೀಯ. Read More

error: Content is protected !!