Tags :Pejawar

ಕನ್ನಡ

ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ದ್ವಿತೀಯ ಆರಾಧನೆ

ಉಡುಪಿ, ಜ 06, 2022: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ದ್ವಿತೀಯ ಆರಾಧನೆ ಪ್ರಯುಕ್ತ ಉಡುಪಿ ಪೇಜಾವರ ಮಠದಲ್ಲಿ, ಶ್ರೀ ಹಂಡೆ ದಾಸ ಪ್ರತಿಷ್ಠಾನ ರಿ.ಕಾರ್ಕಳ ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನೆ ಕಾರ್ಯಕ್ರಮ ಆಯೋಜಿಸಿತ್ತು. ಶ್ರೀ ಹಂಡೆ ದಾಸ ಪ್ರತಿಷ್ಠಾನದ ಸದಸ್ಯರು, ರಾಜರಾಜೇಶ್ವರ ಭಜನಾ ಮಂಡಳಿಯ ಮಹಿಳೆಯರು ಮತ್ತು ಮಕ್ಕಳು, ಕೂಟ ಮಹಾ ಜಗತ್ತು ಉಡುಪಿ, ಗಿರಿ ಬಳಗ, ಕುಂಜಾರುಗಿರಿ, ಶ್ರೀವೆಂಕಟರಮಣ ಸ್ತೋತ್ರ ಭಜನಾ ಮಂಡಳಿ, ಕರಂಬಳ್ಳಿ ಇದರ ಸದಸ್ಯರು ಪಾಲ್ಗೊಂಡಿದ್ದರು. ಶ್ರೀಮಠದಲ್ಲಿ ವಿಶೇಷ ಪೂಜೆ […]Read More

ಕನ್ನಡ

ಪೊಗರು ಚಿತ್ರದಲ್ಲಿ ಬ್ರಾಹ್ಮಣರ ಅವಹೇಳನೆ: ಪೇಜಾವರ ಶ್ರೀ ಖಂಡನೆ

ಪೊಗರು ಚಿತ್ರದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿರುವುದನ್ನು ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಖಂಡಿಸಿದ್ದಾರೆ .Read More

ಕನ್ನಡ

ರಾಜ್ಯಪಾಲರನ್ನು ಭೇಟಿ ಮಾಡಿದ ಪೇಜಾವರ ಶ್ರೀ

ಉಡುಪಿ, ಡಿಸೆಂಬರ್ 16, 2020: ಕರ್ನಾಟಕದ ರಾಜ್ಯಪಾಲ ವಜುಭಾಯಿ ರುಡಾಭಾಯಿ ವಾಲಾರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮಂಗಳವಾರ ರಾಜಭವನದಲ್ಲಿ ಭೇಟಿಯಾದರು . ಅಯೋಧ್ಯಾ ರಾಮಮಂದಿರ ಕಾರ್ಯಕ್ಕೆ ಸಮಸ್ತರ ಬೆಂಬಲ ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ ಸಂಚಾರದಲ್ಲಿರುವ ಶ್ರೀಗಳು ನಾಡಿನ ಜನತೆಯ ಬೆಂಬಲಕ್ಕಾಗಿ ರಾಜ್ಯಪಾಲರಿಗೆ ಪತ್ರ ಅರ್ಪಿಸಿದರು . ರಾಜ್ಯಪಾಲರು ಶ್ರೀಗಳೊಂದಿಗೆ ಸ್ವಲ್ಪ ಹೊತ್ತು ಸಮಾಲೋಚನೆ ನಡೆಸಿದರು. ಗೋಳ್ವಲ್ಕರ್ 1953 ರಲ್ಲಿ ಗೋಹತ್ಯಾ ನಿಷೇಧಕ್ಕೆ ಕರೆ ಕೊಟ್ಟಾಗ ಸ್ನೇಹಿತನನ್ನು ಕರೆದುಕೊಂಡು ಸೈಕಲ್ ನಲ್ಲಿ ಗುಜರಾತಿನ‌ಲ್ಲಿ ಮನೆ ಮನೆಗೆ […]Read More

error: Content is protected !!