Tags :Priyanga M

ಕನ್ನಡ

ಜೂ. 25ರಂದು ಜಿಲ್ಲೆಯ 38 ವಿದ್ಯಾರ್ಥಿಗಳು ಬೆಂಗಳೂರಿನ ಪ್ರತಿಷ್ಠಿತ ಐಐಎಂ ಕೇಂದ್ರಕ್ಕೆ ಪ್ರವಾಸ

ಜೂನ್ 11ರಂದು ಜಿಲ್ಲೆಯಾದ್ಯಂತ 1700 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು.Read More

Uttara Kannada

ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಮೂಲಕ ಗ್ರಾಮೀಣ ಪ್ರದೇಶಗಳ ನೈರ್ಮಲ್ಯ ಕಾಪಾಡಿ: ಪ್ರೀಯಾಂಗಾ

ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಎರ್ಪಡಿಸಲಾಗಿದ್ದ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಹಾಗೂ ತಡೆಗೆ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಮತನಾಡಿದ ಅವರು, ಮಳೆಗಾಲದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿನ ತಗ್ಗು ಪ್ರದೇಶಗಳು ಹಾಗೂ ಗುಂಡಿಗಳಲ್ಲಿ ನೀರು ನಿಲ್ಲುವುದರಿಂದ ಸೋಳ್ಳೆಗಳು ಉತ್ಪತ್ತಿಯಾಗುವುದರಿಂದ ಡೆಂಗ್ಯೂ, ಮಲೆರಿಯಾ ಅನೇಕ ಖಾಯಿಲೆಗಳು ಹರಡುವ ಸಾದ್ಯತೆ ಇರುವುದರಿಂದ ಗುಂಡಿಗಳಲ್ಲಿ ನೀರು ನಿಲ್ಲದಂತೆ ವ್ಯವಸ್ಥೆ ಮಾಡಬೇಕು ಅಧಿಕಾರಿಗಳಿಗೆ ಸೂಚಿಸಿದರು.Read More

Uttara Kannada

ಗರ್ಭೀಣಿ ಮಹಿಳೆಯರು ಲಸಿಕೆ ತೆಗೆದುಕೊಳ್ಳುವಂತೆ ಮನವೊಲಿಸಿ: ಪ್ರಿಯಾಂಗಾ ಎಂ

ಗರ್ಭೀಣಿ ಮಹಿಳೆಯರು ಕೋವಿಡ್ ಲಸಿಕೆ ತೆಗೆದುಕೊಳ್ಳುವಂತೆ ಮನವೊಲಿಸುವ ಕಾರ್ಯ ಮಾಡಿ ಕರ್ತವ್ಯ ನಿರ್ವಹಿಸಿ ಎಂದು ಅಂಗನವಾಡಿ ಕಾರ್ಯಕರ್ತೆಯರಿಗೆ ಜಿಲ್ಲಾ ಪಂಚಾಯತ್ ಸಿಇಒ ಪ್ರಿಯಾಂಗಾ ಎಂ. ಸೂಚಿಸಿದರು.Read More

ಕನ್ನಡ

ಕೈಗಾದಿಂದ ಜಿಲ್ಲಾ ಪಂಚಾಯತ್‍ಗೆ 15 ಲಕ್ಷ ವೆಚ್ಚದ ವೈದ್ಯಕೀಯ ಸಲಕರಣೆ ಹಸ್ತಾಂತರ

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಜಿಲ್ಲಾಡಳಿತದ ಜೊತೆ ಕೈಜೋಡಿಸಿರುವ ಕೈಗಾ ವಿದ್ಯುತ್ ಉತ್ಪಾದನಾ ಕೇಂದ್ರ ತನ್ನ ಸಿಎಸ್‍ಆರ್ ಫಂಡ್‍ನಡಿ ಆಕ್ಸೋ ಮೀಟರ್ ಹಾಗೂ ಆಕ್ಸಿಜನ್ ಫ್ಲೋ ಮೀಟರ್‍ಗಳನ್ನು ಜಿಲ್ಲಾಡಳಿತಕ್ಕೆ ನೀಡಿದೆ.Read More

error: Content is protected !!